ಕೊಪ್ಪಳ.20.ಜೂನ್.25:- ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಗ್ಗೆ 6 ಗಂಟೆಗೆ ತುಮಕೂರಿನಿಂದ ರಸ್ತೆಯ ಮೂಲಕ ಹೊರಟು, 10.30ಕ್ಕೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರು ಗ್ರಾಮಕ್ಕೆ ಆಗಮಿಸಿ, ಬೆಳಿಗ್ಗೆ 10.30 ರಿಂದ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ನಿರ್ಮಾಣಗೊಂಡಿರುವ ದಿವಂಗತ ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ರಿಂದ ಸಂಜೆ 4ರ ವರೆಗೆ ಕಾರ್ಯಕ್ರಮ ಕಾಯ್ದಿರಿಸಲಾಗಿದೆ. ನಂತರ ಅಂದು ಸಂಜೆ 4 ಗಂಟೆಗೆ ಶಿರೂರಿನಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬೆಂಗಳೂರು.21.ಜೂನ್.25:- ಸರ್ಕಾರಿ ಇಲಾಖೆಗಳ ನೌಕರರು ಮತ್ತು ಗುತ್ತಿಗೆದಾರರಿಗೆ ಆರೋಗ್ಯ ಇಲಾಖಯಿಂದ ಅರೋಗ್ಯ ಭದ್ರತೆ ಸಿಕ್ಕಿದೆ. ಇನ್ನು ನೌಕರರ ಆರೋಗ್ಯ, ಆಸ್ಪತ್ರೆ…
ಉಡುಪಿ.21.ಜೂನ್.25:-ನೀಟ್ ನಕಲಿ ಅಂಕಪಟ್ಟಿಗೆ ಸಂಬಂಧಿಸಿದಂತೆ ಉಡುಪಿ ಸೆನ್ ಆನ್ಲೈನ್ ನಕಲಿ ನೀಟ್ ಅಂಕಪಟ್ಟಿ: ಪ್ರಕರಣ ದಾಖಲು ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ…
2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ…
ಹೊಸ ದೆಹಲಿ.21.ಜೂನ್.25:-11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಇಂದು ವಿಶಾಖಪಟ್ಟಣಂನ ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಮನಾರ್ಹವಾದ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು…
ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ…
ಬೀದರ.21.ಜೂನ್.25:- ಔರಾದ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ ಕುಲರ್ಕಣಿ, ಬಸವರಾಜ ಒಂಟೆ ಇವರಿಗೆ ತಲಾ…