ಕೊಪ್ಪಳ.22.ಜೂನ್.25:- ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/33/11ಕೆ.ವಿ ಎಂ.ಯು.ಎಸ್.ಎಸ್ ಗಿಣಿಗೇರಾ ಸ್ಟೇಷನ್ನ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಜೂನ್ 23 ಸೋಮವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿವಿಧ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಅಂದು ಎಫ್-8 ಮುಂಡರಗಿ ಎನ್.ಜೆ.ವೈ., ಎಫ್-9 ಲೆಬಗೇರಿ ಎನ್.ಜೆ.ವೈ., ಈ ಎಲ್ಲಾ 11ಕೆವಿ ಮಾರ್ಗಗಳು ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು. ವಿದ್ಯುತ್ ನಿರ್ವಹಣಾ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು.
ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಸೂಚಿಸಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದ್ದಲ್ಲಿ ಕಂಪನಿಯು ಜವಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿರೂರು ಪುನರ್ವಸತಿ ಗ್ರಾಮದಲ್ಲಿ ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರನ್.----ಕೊಪ್ಪಳ.22.ಜೂನ್.25:-ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ…
ಕೊಪ್ಪಳ.22.ಜೂನ್.25:PSI ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ. ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು…
11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಕೊಪ್ಪಳ.22.ಜೂನ್.25:- ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ…
ಕೊಪ್ಪಳ.22.ಜೂನ್.25:-ಅಂತರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯತಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ…
ಕೊಪ್ಪಳ.22.ಜೂನ್.25:- ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ…
ಕೊಪ್ಪಳ.22.ಜೂನ್.25:-ಜಲ ಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಾಜಿ ಮಂತ್ರಿಗಳಾದ ದಿ. ಶ್ರೀಯುತ ಕೆ.ಎಚ್. ಪಾಟೀಲ್ ರವರ…