ಜೇಸ್ಕಾಂ: ಕುಂದು ಕೊರತೆ ನಿವಾರಣಾ ಸಭೆ ಜ.18ಕ್ಕೆ.!


ಬೀದರ: 10. ಜನವರಿ.25:- ಜೇಸ್ಕಾಂ ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ, ಉಪ-ವಿಭಾಗಗಳಲ್ಲಿ ಜನವರಿ.18 ರಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರರು (ವಿ), ಗು.ವಿ.ಸ.ಕಂ.ನಿ ಹುಮನಾಬಾದ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ.


ಜನ ಸಂಪರ್ಕ ಸಭೆಗಳ ವಿವರ: ಜನವರಿ 18 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಹುಮನಾಬಾದ ಉಪ ವಿಭಾಗದ ಘಾಟಬೋರಾಳ ಶಾಖೆ ಕಛೇರಿಯಲ್ಲಿ, ಮನ್ನಾಏಖೇಳ್ಳಿ ಉಪ ವಿಭಾಗದ ಚಿಟಗುಪ್ಪಾ ಶಾಖೆ ಕಛೇರಿಯಲ್ಲಿ ಹಾಗೂ ಬಸವಕಲ್ಯಾಣ ಉಪ ವಿಭಾಗದ ಭೋಸ್ಗಾ ಶಾಖೆ ಕಛೇರಿಯಲ್ಲಿ.


ಕಾರಣ ಸಾರ್ವಜನಿಕರು ಹಾಗೂ ಗುವಿಸಕಂನಿ ಗ್ರಾಹಕರು ಸದರಿ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದು ಕೊರತೆಯ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Source: www.prajaprabhat.com

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

45 minutes ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

2 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

2 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

2 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

2 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

2 hours ago