ಬೀದರ.22.ಜನವರಿ.25:- 3 ಕರ್ನಾಟಕ ಏರ್ ಎನ್ಸಿಸಿ, ಬೀದರ್ ವತಿಯಿಂದ ಜನವರಿ.26 ರಂದು 76ನೇ ಗಣರಾಜ್ಯೋತ್ಸವನ್ನು ಆಚರಿಸಲಾಗುತ್ತಿರುವುದರಿಂದ ಭಾರತೀಯ ಸಂವಿಧಾನ ಅಂಗೀಕಾರದ ಸ್ಮರಣಾರ್ಥವಾಗಿ ಸಾರ್ವಜನಿಕರಲ್ಲಿ ಮತ್ತು ವಿಶೇಷವಾಗಿ ಎನ್ಸಿಸಿ ಕೆಡೆಟ್ಗಳಲ್ಲಿ ದೇಶಭಕ್ತಿಯನ್ನು ಬೆಳೆಸಲು ಜನವರಿ.26 ರಂದು ತಿರಂಗಾ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು 3 ಕರ್ನಾಟಕ ಏರ್ ಎನ್ಸಿಸಿ ಬೀದರ್ನ ಕಮಾಂಡಿoಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ವಿ ಎನ್ ಎಲ್ ರೆಡ್ಡಿ ತಿಳಿಸಿದ್ದಾರೆ.
ಈ ತಿರಂಗಾ ರ್ಯಾಲಿಯು ಬೆಳಿಗ್ಗೆ 9 ಗಂಟೆಗೆ ಎನ್ಸಿಸಿ ಕಛೇರಿಯಿಂದ ಪ್ರಾರಂಭವಾಗಿ ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಕನ್ನಡಾಂಬೆ ವೃತ್ತ, ನೆಹರು ಕ್ರೀಡಾಂಗಣ, ಮಡಿವಾಳ ವೃತ್ತದ ಮೂಲಕ ಎನ್ಸಿಸಿ ಕಛೇರಿಯವರೆಗೆ ಸಾಗಲಿದೆ.
ರ್ಯಾಲಿಯಲ್ಲಿ ಒಟ್ಟು 120 ಎನ್ಸಿಸಿ ಕೆಡೆಟ್ಗಳು ಭಾಗವಹಿಸಿಲಿದ್ದು, 60 ಅಡಿ ಉದ್ದದ ರಾಷ್ಟ್ರೀಯ ಧ್ವಜವನ್ನು ಹಿಡಿದು 2.5 ಕಿ.ಮೀ ದೂರದವರೆಗೆ ತಿರಂಗಾ ರ್ಯಾಲಿಯ ಭಾಗವಾಗಿ ನಡೆಯಿಲಿದ್ದಾರೆ.ಎಂದು ಅವರು ತಿಳಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…