ಬೀದರ.10.ಮಾರ್ಚ.25:- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಸೋಲು ಕಾಣದೆ ಸತತವಾಗಿ ಗೆಲುವಿನ ನಗೆ ಬೀರಿದ್ದ ನಮ್ಮ ತಂಡ ಇಂದು ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿ ಚ್ಯಾಂಪಿಯನ್ಸ್ ಪಟ್ಟ ತನ್ನದಾಗಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ.
ದೇಶದ ಗೆಲುವಿಗಾಗಿ ಶ್ರಮಿಸಿ ಟ್ರೋಫಿ ಎತ್ತಿದ ನಮ್ಮ ತಂಡದ ಸರ್ವರಿಗೂ ಅಭಿನಂದನೆಗಳು. ನಿಮ್ಮ ಗೆಲುವು ನಿಮ್ಮ ಗೆಲುವು ಮಾತ್ರವಲ್ಲ ರಾಷ್ಟ್ರದ ಗೆಲುವಾಗಿದೆ.
ನಾನು ಕ್ರಿಕೆಟ್ ಆಟಗಾರನಾಗಬೇಕು. ಕ್ರಿಕೆಟ್ ನಲ್ಲಿ ಏನಾದ್ರು ಸಾಧಿಸಬೇಕು ಎಂಬ ಕನಸು ಕಟ್ಟಿಕೊಂಡು ಕ್ರಿಕೆಟ್ ಆಟದಲ್ಲಿ ತೊಡಗಿಸಿಕೊಂಡಿರುವ ಯುವ ಸಮುದಾಯಕ್ಕೆ ಈ ಗೆಲುವು ಪ್ರೋತ್ಸಾಹ ನೀಡಲಿದೆ.
ಗೆಲುವಿನ ನಗೆ ಬೀರಿ ಚ್ಯಾಂಪಿಯನ್ಸ್ ಪಟ್ಟ ಗಿಟ್ಟಿಸಿಕೊಂಡ ನಮ್ಮ ತಂಡದ ಆಟಗಾರರಿಗೂ, ಸದಾಕಾಲವೂ ಅವರಿಗೆ ಸಲಹೆ ಸೂಚನೆ ನೀಡಿ ಪ್ರೋತ್ಸಾಹಿಸಿದ ತಂಡದ ಕೋಚಿಂಗ್ ಟೀಮ್ ಗೂ ಹಾಗೂ ಟೀಮ್ ಇಂಡಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತ್ತೊಮ್ಮೆ ಟೀಮ್ ಇಂಡಿಯಾಗೆ ಅಭಿನಂಧನೆಗಳು.
*ಶ್ರೀ ಬಂಡೆಪ್ಪ ಖಾಶೆಂಪುರ್*
ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರು
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…