ಟ್ರೋಫಿ ವಿತರಿಸಿದ ಕಂದಹಳ್ಳಿ ನಂಜುಂಡಸ್ವಾಮಿ

ಚಾಮರಾಜನಗರ.20.ಏಪ್ರಿಲ್.25:- ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ  ಪ್ರೌಡಶಾಲೆಯ ಆವರಣದಲ್ಲಿ ಭಾನುವಾರ. ಕೆಸ್ತೂರು ಯೂತ್ ಕಬಡ್ಡಿ ಅಸೋಸಿಯೇಶನ್ ವತಿಯಿಂದ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಆಹ್ವಾನಿತ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಜಿಲ್ಲೆಯಾದ್ಯಂತ ಒಟ್ಟು 16 ತಂಡಗಳು ಭಾಗವಹಿಸಿದವು.
ಫೈನಲ್ ಪಂದ್ಯದಲ್ಲಿ ಕೆಸ್ತೂರು ತಂಡವು ಪ್ರಥಮ ಸ್ಥಾನವನ್ನು ಪಡೆದರೆ.

ದ್ವಿತೀಯ ಸ್ಥಾನವನ್ನು ಶಿವಪುರ ತಂಡವು ಪಡೆಯಿತು.ಪ್ರಥಮ ಸ್ಥಾನ 10000 ನಗದು ಬಹುಮಾನವಾಗಿದೆ.
ಟ್ರೋಫಿಯನ್ನು ಕಾಂಗ್ರೇಸ್ ಮುಖಂಡರ ಕಂದಹಳ್ಳಿ ನಂಜುಂಡಸ್ವಾಮಿ ವಿತರಿಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಕ್ರೀಡೆಗೆ ತನ್ನದೆಯಾದ ಮಹತ್ವವನ್ನು ನೀಡಲಾಗಿದೆ.

ಪ್ರತಿಯೊಬ್ಬರೂ ಮಾನಸಿಕವಾಗಿ, ದೈಹಿಕವಾಗಿ ಸದೃಢತೆಯಿಂದರಬೇಕಾದರೆ ಕ್ರೀಡೆಗಳು ಅವಶ್ಯಕವಾಗಿದೆ. ಭಾರತದಲ್ಲಿ ಅತೀ ಹೆಚ್ಚು ಯುವಶಕ್ತಿ ಬಳಗವಿದೆ ಇದನ್ನು ಪರಿಪೂರ್ಣ ಬಳಸಿಕೊಂಡರೆ ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ  ಉತ್ತಮ ಸ್ಥಾನವನ್ನು ಪಡೆಯಬಹುದು. ಗ್ರಾಮೀಣರ ಯುವಕರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಬೇಕು ಅಂತಹ ಕಾರ್ಯವನ್ನು ಈ ನಮ್ಮ‌ಕೆಸ್ತೂರು ಕಬಡ್ಡಿ ಅಸೋಸಿಯೇಷನ್ ನಡೆಸಿಕೊಂಡು ಬರುತ್ತದೆ ಎಂದರು.ಈ ಸಂದರ್ಭದಲ್ಲಿ ಗ್ರಾಮದ ಯಜಮಾನರಾದ ಡಿ ಎನ್ ನಾಗರಾಜು, ರಾಜು,
.ಆಯೋಜಕರು ಹಾಗೂ ಕೋಚ್  ಮಾದೇಶ್.ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ಸಿದ್ದಶೆಟ್ಟಿ, ಸಿದ್ದಪ್ಪಸ್ವಾಮಿ, ರೇಣು, ರಂಗರಾಜು( ಪಿಂಕು),ಚಂದ್ರಶೇಖರ್, ಶ್ರೀನಿವಾಸ್ ಹಾಗೂ ಆಟಗಾರರು ಹಾಜರಿದ್ದರು
ವರದಿ ಪ್ರಸನ್ನಕುಮಾರ್ ಕೆಸ್ತೂರು

ಈ ಸಂದರ್ಭದಲ್ಲಿ ಗ್ರಾಮದ ಯಜಮಾನರಾದ ಡಿ ಎನ್ ನಾಗರಾಜು, ರಾಜು,
ಆಯೋಜಕರು ಹಾಗೂ ಕೋಚ್  ಮಾದೇಶ್.ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ಸಿದ್ದಶೆಟ್ಟಿ, ಸಿದ್ದಪ್ಪಸ್ವಾಮಿ, ರೇಣು, ರಂಗರಾಜು( ಪಿಂಕು),ಚಂದ್ರಶೇಖರ್, ಶ್ರೀನಿವಾಸ್ ಹಾಗೂ ಆಟಗಾರರು ಹಾಜರಿದ್ದರು
ವರದಿ ಪ್ರಸನ್ನಕುಮಾರ್ ಕೆಸ್ತೂರು

ವರದಿಗಾರ: ಜಿ. ಪ್ರಸನ್ನಕುಮಾರ್ ಕೆಸ್ತೂರು

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

3 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

12 hours ago