ಸನ್ಮಾನ್ಯ ಡಾ ಎಂ ಬಿ ಪಾಟಿಲ ಈ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ” ಪ್ರೆಸ್ ಕ್ಲಬ್ ಆಫ್ ಬೆಂಗಳೂರು”ವತಿಯಿಂದ ಇಂದು 12/01/2025 ನೀಡಲಾಯಿತು: ಶುಭಾಶಯಗಳು
ಸಮಾರಂಭದಲ್ಲಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಮಾನ್ಯ ಮುಖ್ಯಮಂತ್ರಿ ಅವರ ಅಮೃತ ಹಸ್ತದಿಂದ ಪ್ರಶಸ್ತಿ ನೀಡಲಾಯಿತು. ಅದರಂತೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ , ಸನ್ಮಾನ್ಯ ಶ್ರೀ ಮುನಿಯಪ್ಪ, ಸನ್ಮಾನ್ಯ ಶ್ರೀ ಕೆಜೆ ಜಾರ್ಜ್ ಅವರಿಗೂ ಪ್ರಶಸ್ತಿ ನೀಡಲಾಗಿದೆ.*
ಅಭಿನಂದನೆಗಳು ಸರ್, ಇನ್ನು ಉನ್ನತ ಪ್ರಶಸ್ತಿ ಸಿಗುವಂತೆ ಮಾಡಲಿ ಎಂದು ದೇವರು ಸೃಷ್ಟಿಕರ್ತ ಲಿಂಗದೇವರು, ಪರಶಿವ ಮತ್ತು ವಿಶ್ವಗುರು ಬಸವಣ್ಣನವರಲ್ಲಿ ಪ್ರಾರ್ಥಿಸುತ್ತೇವೆ.
ರಾಜ್ಯ ಕೈಗಾರಿಕಾ ವಲಯಕ್ಕೆ ನೀಡುತ್ತಿರುವ ಉತ್ತೇಜನವನ್ನು ಗಮನಿಸಿ ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರು’ ಈ ಸಾಲಿನ ‘ವರ್ಷದ ವ್ಯಕ್ತಿ’ ಸನ್ಮಾನ್ಯ ಶ್ರೀ ಡಾ ಎಂ ಬಿ ಪಾಟಿಲ ಮಾನ್ಯ ಬೃಹತ ಕೈಗಾರಿಕಾ ಸಚಿವರಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಗೆ ಗುರುತಿಸಿದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇವರಿಗೆ ಧನ್ಯವಾದಗಳು.
ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಮತ್ತು ಮಾಜಿ ಅಧ್ಯಕ್ಷೆ ಜಿಲ್ಲಾ ಪಂಚಾಯತ್ ಬೀದರ*
ಶ್ರೀಕಾಂತ ಸ್ವಾಮಿ, ಕರ್ನಾಟಕ ರಾಜ್ಯ ಸಂಚಾಲಕ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…