ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ”ಗೆ ಆಯ್ಕೆಯಾದ ಕೆ. ಪುಂಡಲೀಕರಾವರನ್ನು.!

ಬೀದರ.12.ಎಪ್ರಿಲ್.25:- “ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ”ಗೆ ಆಯ್ಕೆಯಾದ ಕೆ. ಪುಂಡಲೀಕರಾವರನ್ನು ಅಭಿಮಾನಿಗಳ ಬಳಗದಿಂದ ಸನ್ಮಾನ
ಕರ್ನಾಟಕ ಸರ್ಕಾರದಿಂದ “ಡಾ. ಬಿ.ಆರ್. ಅಂಬೇಡ್ಕರ್” ರಾಜ್ಯ ಪ್ರಶಸ್ತಿಗೆ ಕೆ. ಪುಂಡಲೀಕರಾವ ರವರು ಆಯ್ಕೆಯಾದ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳ ಬಳಗದಿಂದ ಭಾವಪೂರ್ಣ ಸನ್ಮಾನ ನಡೆಯಿತು.

ಈ ಸಂದರ್ಭ ಅವರು ತಮ್ಮ ಸಂತಸವನ್ನು ಹಂಚಿಕೊಂಡು, ಸರ್ಕಾರ ಹಾಗೂ ಬೆಂಬಲದವರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಶಿವಕುಮಾರ ಕಾಂಬಳೆ, ರತ್ನದೀಪ ಕಸ್ತೂರೆ, ಆನಂದ ಕಾಂಬಳೆ, ವಿಶಾಲ ಶೆಳಕೆ, ಉತ್ತಮ ಗಾಯಕವಾಡ, ವಿನೋದ ಡೋಳೆ, ಮುಂತಾದವರು ಉಪಸ್ಥಿತಿ ಇದ್ದರು.

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

40 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

44 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

50 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

53 minutes ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

55 minutes ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

59 minutes ago