ಚಿತ್ರದುರ್ಗ.28.ಫೆ.25: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಹಾ ಕುಂಭಮೇಳ ಕೆ ಹೋಗಿದ್ಕೆ ಪಕ್ಷದಲ್ಲಿ ಅಥವಾ ಕಾಂಗ್ರೇಸ್ ಫಾಲೋವರ್ಸ್ ಹಿಂದುತ್ವ ಮತ್ತು ರಾಜಕೀಯ ಜಟಾಪಟಿ ಏರ್ಪಟ್ಟಿದ್ದು, ಹಿಂದುತ್ವದ ಜಪ ಮಾಡುವುದು ಅವರ ಭಕ್ತಿ, ವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹೀಗಾಗಿ ಅವರು ಹಿಂದುತ್ವ ಜಪ ಮಾಡಿದರೆ ತಪ್ಪೇನಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟರು.
ಡಿಕೆಶಿ ಅವರು ಸಾಫ್ಟ್ ಹಿಂದುತ್ವ ಅನುಸರಿಸುತ್ತಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪೂಜೆ ಮಾಡುವುದು, ಕುಂಭಮೇಳಕ್ಕೆ ಹೋಗುವುದು ಅದು ಅವರವರ ಇಷ್ಟ.
ಆ ಕುರಿತು ಪ್ರಶ್ನೆ ಯಾಕೆ ಮಾಡಬೇಕು. ಅದೆಲ್ಲವೂ ಅವರಿಗೆ ಬಿಟ್ಟದ್ದು ಎಂದರು.
ಹಿಂದುತ್ವ ಜಪ ಮಾಡುವುದು, ಬಿಡುವುದು ಅವರಿಗೆ ಬಿಟ್ಟ ಸಂಗತಿಯಾಗಿದ್ದು, ಈ ಕುರಿತು ನಾನು ಮೊದಲೇ ಹೇಳಿದ್ದೇನೆ. ಭಕ್ತಿ-ಪೂಜೆ ಏನು ಮಾಡಬೇಕೋ, ಬೇಡವೋ ಎಲ್ಲವೂ ವ್ಯಕ್ತಿಯ ಸ್ವಾತಂತ್ರ್ಯ. ಯಾರೂ ಇನ್ನೊಬ್ಬರ ಧಾರ್ಮಿಕ ಆಚರಣೆ, ನಂಬಿಕೆಗಳನ್ನು ತಪ್ಪು ಎಂದು ಹೇಳುವುದು ಸಮಂಜಸವಲ್ಲ.
ಅವರ ನಡೆ ಬಗ್ಗೆ ನಮ್ಮನ್ನ ಕೇಳಿದರೆ ನಾವೇನು ಹೇಳಬೇಕು. ಇನ್ನು ಮಹಾರಾಷ್ಟ್ರದ ಏಕನಾಥ್ ಶಿಂಧೆ ಮಾದರಿಯ ನಡೆಯನ್ನು ಡಿಕೆಶಿ ಅವರು ತುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರ ಬಳಿಯೇ ಉತ್ತರ ಕೇಳಿ ಎಂದು ತಿಳಿಸಿದ
ಇನ್ನು ನನ್ನ ನಂಬಿಕೆ ನಾನು ಕುಂಭ ಮೇಳಕ್ಕೆ, ಶಿವರಾತ್ರಿ ಜಾಗರಣೆಗೆ ಹೋಗಿದ್ದೆ. ನಾನು ಎಲ್ಲ ಧರ್ಮವನ್ನು ಗೌರವಿಸುತ್ತೇನೆ. ಧಾರ್ಮಿಕ ವಿಚಾರದಲ್ಲಿ ನನ್ನನ್ನು ಪ್ರಶ್ನೆ ಮಾಡುವುದು ಅಗತ್ಯವಿಲ್ಲ ಎಂದು ಡಿಕೆಶಿ ಅವರು ನಿನ್ನೆಯೇ ಸ್ಪಷ್ಟಪಡಿಸಿದ್ದರು.
ರಾಜ್ಯದಲ್ಲಿ ಮಹರಾಷ್ಟ್ರ ಏಕನಾಥ ಶಿಂದೆ. ಮಾದರಿ ಸರ್ಕಾರ ಆಗಬಹುದು ಅಂದು ಜನ ಆಲೋಚನೆ ಮಾಡುತ್ತಿದ್ದರೆ. ಇದಕ್ಕೆ ಕಾರಣ ಅಂದ್ರೆ ಡಿಕೆಶಿ ಮಹಾಕುಂಭ್ ಮೇಳೆಕೆ ಮತ್ತು ಇಷಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ ಕಾರಣಕ್ಕೆ ಈ ಕುರಿತು ಚರ್ಚೆ ಮಾಡುತ್ತಿದೆ.
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…