ಡಿಕೆಶಿ ಹಿಂದುತ್ವ ಜಪ ಮಾಡಬಾರದಾ? ಅದು ಅವರ ನಂಬಿಕೆ- ಸತೀಶ್ ಜಾರಕಿಹೊಳಿ

ಚಿತ್ರದುರ್ಗ.28.ಫೆ.25: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಹಾ ಕುಂಭಮೇಳ ಕೆ ಹೋಗಿದ್ಕೆ ಪಕ್ಷದಲ್ಲಿ ಅಥವಾ ಕಾಂಗ್ರೇಸ್ ಫಾಲೋವರ್ಸ್ ಹಿಂದುತ್ವ ಮತ್ತು ರಾಜಕೀಯ ಜಟಾಪಟಿ ಏರ್ಪಟ್ಟಿದ್ದು, ಹಿಂದುತ್ವದ ಜಪ ಮಾಡುವುದು ಅವರ ಭಕ್ತಿ, ವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹೀಗಾಗಿ ಅವರು ಹಿಂದುತ್ವ ಜಪ ಮಾಡಿದರೆ ತಪ್ಪೇನಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟರು.

ಡಿಕೆಶಿ ಅವರು ಸಾಫ್ಟ್ ಹಿಂದುತ್ವ ಅನುಸರಿಸುತ್ತಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪೂಜೆ ಮಾಡುವುದು, ಕುಂಭಮೇಳಕ್ಕೆ ಹೋಗುವುದು ಅದು ಅವರವರ ಇಷ್ಟ.

ಆ ಕುರಿತು ಪ್ರಶ್ನೆ ಯಾಕೆ ಮಾಡಬೇಕು. ಅದೆಲ್ಲವೂ ಅವರಿಗೆ ಬಿಟ್ಟದ್ದು ಎಂದರು.

ಹಿಂದುತ್ವ ಜಪ ಮಾಡುವುದು, ಬಿಡುವುದು ಅವರಿಗೆ ಬಿಟ್ಟ ಸಂಗತಿಯಾಗಿದ್ದು, ಈ ಕುರಿತು ನಾನು ಮೊದಲೇ ಹೇಳಿದ್ದೇನೆ. ಭಕ್ತಿ-ಪೂಜೆ ಏನು ಮಾಡಬೇಕೋ, ಬೇಡವೋ ಎಲ್ಲವೂ ವ್ಯಕ್ತಿಯ ಸ್ವಾತಂತ್ರ್ಯ. ಯಾರೂ ಇನ್ನೊಬ್ಬರ ಧಾರ್ಮಿಕ ಆಚರಣೆ, ನಂಬಿಕೆಗಳನ್ನು ತಪ್ಪು ಎಂದು ಹೇಳುವುದು ಸಮಂಜಸವಲ್ಲ.

ಅವರ ನಡೆ ಬಗ್ಗೆ ನಮ್ಮನ್ನ ಕೇಳಿದರೆ ನಾವೇನು ಹೇಳಬೇಕು. ಇನ್ನು ಮಹಾರಾಷ್ಟ್ರದ ಏಕನಾಥ್ ಶಿಂಧೆ ಮಾದರಿಯ ನಡೆಯನ್ನು ಡಿಕೆಶಿ ಅವರು ತುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರ ಬಳಿಯೇ ಉತ್ತರ ಕೇಳಿ ಎಂದು ತಿಳಿಸಿದ
ಇನ್ನು ನನ್ನ ನಂಬಿಕೆ ನಾನು ಕುಂಭ ಮೇಳಕ್ಕೆ, ಶಿವರಾತ್ರಿ ಜಾಗರಣೆಗೆ ಹೋಗಿದ್ದೆ. ನಾನು ಎಲ್ಲ ಧರ್ಮವನ್ನು ಗೌರವಿಸುತ್ತೇನೆ. ಧಾರ್ಮಿಕ ವಿಚಾರದಲ್ಲಿ ನನ್ನನ್ನು ಪ್ರಶ್ನೆ ಮಾಡುವುದು ಅಗತ್ಯವಿಲ್ಲ ಎಂದು ಡಿಕೆಶಿ ಅವರು ನಿನ್ನೆಯೇ ಸ್ಪಷ್ಟಪಡಿಸಿದ್ದರು.

ರಾಜ್ಯದಲ್ಲಿ ಮಹರಾಷ್ಟ್ರ ಏಕನಾಥ ಶಿಂದೆ. ಮಾದರಿ ಸರ್ಕಾರ ಆಗಬಹುದು ಅಂದು ಜನ ಆಲೋಚನೆ ಮಾಡುತ್ತಿದ್ದರೆ. ಇದಕ್ಕೆ ಕಾರಣ ಅಂದ್ರೆ ಡಿಕೆಶಿ ಮಹಾಕುಂಭ್ ಮೇಳೆಕೆ ಮತ್ತು ಇಷಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ ಕಾರಣಕ್ಕೆ ಈ ಕುರಿತು ಚರ್ಚೆ ಮಾಡುತ್ತಿದೆ.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

9 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

18 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

23 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

23 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago