ಡಿ.10 ರಿಂದ 17ರವರೆಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ!


ಬೀದರ, 04ಡಿಸೆಂಬರ್24:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಇಲಾಖೆಯ ಪ್ರಮುಖ ಕಾರ್ಯಕ್ರಮವಾದ ಯುವಜನಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸುವ ಹಿತದೃಷ್ಠಿಯಿಂದ ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.


ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ನಿಮ್ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ದಿನಾಂಕ: 10-12-2024 ರಿಂದ 17-12-2024 ರವರೆಗೆ 8 ದಿನಗಳ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಬೀದರ ಕಛೇರಿಗೆ ಭೇಟಿ ನೀಡಿ ದಿನಾಂಕ: 06-12-2024 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

prajaprabhat

View Comments

  • ಸರ್ ನಮಸ್ಕಾರ ನನ್ನ ಹೆಸರು ಜೀವನ ನನ್ನ ಊರು ಮಮದಾಪೂರ 7ದಿನದಲ್ಲಿ ಯಾವದೇ ಜಾನಪದ ಹಾಡಬಹುದ ಸರ್

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

1 hour ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

1 hour ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

7 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

9 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

11 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

11 hours ago