Categories: ಬೀದರ

ಡಿ.17 ರಂದು ಪಿಂಚಣಿ ಅದಾಲತ್ ಆಯೋಜನೆ


ಬೀದರ, 05ಡಿಸೆಂಬರ್24 :- ಬೀದರ ಅಂಚೆ ವಿಭಾಗದ ಅಂಚೆ ಇಲಾಖೆ ಪಿಂಚಣಿದಾರರಿಗಾಗಿ ಪಿಂಚಣಿ ಅದಾಲತ್‌ನ್ನು ಡಿಸೆಂಬರ್.17 ರಂದು ಅಂಚೆ ಅಧೀಕ್ಷಕರು ಬೀದರ ವಿಭಾಗ ಬೀದರ ಅವರ ಕಾರ್ಯಾಲಯದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಸಲಾಗುತ್ತಿದೆ ಎಂದು ಬೀದರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸೇವೆಯಿಂದ ನಿವೃತ್ತರಾದ ಅಂಚೆ ನೌಕರರ ಪಿಂಚಣಿ ಮತ್ತುಇತರೆ ನಿವೃತ್ತಿ ಸೌಲಭ್ಯಗಳ ಹಾಗು ಅಂಚೆ ಕುಟುಂಬ ಪಿಂಚಣಿದಾರರ ಅಹವಾಲುಗಳೇನಾದರು ಇದ್ದಲ್ಲಿ ಅವುಗಳನ್ನು ಅದಾಲತ್ತಿನಲ್ಲಿ ಆಲಿಸಲಾಗುವುದು.ಗ್ರಾಮೀಣ ಅಂಚೆ ಸೇವಕರು ಮತ್ತಿತರರಿಗೆ ಈ ಅದಾಲತ್ತಿನಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಪಿಂಚಣಿಅದಾಲತ್ತಿನಲ್ಲಿ ಹಾಜರಾಗುವವರಿಗೆಯಾವುದೇತರಹದ ಭತ್ಯೆ ನೀಡಲಾಗುವುದಿಲ್ಲ.

ಅದಾಲತ್‌ನಲ್ಲಿ ಭಾಗವಹಿಸುವ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಅಂಚೆ ಮೂಲಕ ಅಥವಾ ಮೇಲ್  dobidar.ka@indiapost.gov.in  ಗೆ ದಿನಾಂಕ 16.12.2024 ರೊಳಗಾಗಿ ಕಳುಹಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Source: www.prajaprabhat.com

prajaprabhat

Share
Published by
prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

7 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago