Categories: ದೇಶ

ಡಿ.18.19ಕೆ ವಿದ್ಯುತ್ ವ್ಯತ್ಯಯ ಪಾಲನೆ ಮತ್ತು ವಿದ್ಯುತ್ ವ್ಯತ್ಯಯ.


ಬೀದರ, ಡಿಸೆಂಬರ್.18.19 :- ಬೀದರ ಕಾರ್ಯ ಮತ್ತು ಪಾಲನೆ ವಿದ್ಯುತ್ ವ್ಯತ್ಯಯ.


ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ  ಔರಾದ(ಬಾ)ಉಪ-ವಿಭಾಗದ 110 ಕೆ.ವಿ ಕಮಲನಗರ (ಡಿಗ್ಗಿ) ಉಪ-ಕೇಂದ್ರದಲ್ಲಿ ತುರ್ತು ಕೆಲಸದ ಪ್ರಯುಕ್ತ ಡಿಸೆಂಬರ್.19 ರಂದು ಬೆಳ್ಳಿಗೆ 9 ಗಂಟೆಯಿAದ ಮದ್ಯಾಹ್ನ 3 ಗಂಟೆಯವರೆಗೆ 11ಕೆ.ವಿ ತೋರಣ (ಐ.ಪಿ),  11ಕೆ.ವಿ ಎನ್.ಜೆ.ವಾಯ್. ಡೋಣಗಾಂವ, 11ಕೆ.ವಿ ಎನ್.ಜೆ.ವಾಯ್. ಖತೆಗಾಂವ, 11ಕೆ.ವಿ ಮದನೂರ (ಐ.ಪಿ), 11ಕೆ.ವಿ ಮುರ್ಕಿÀ(ಐ.ಪಿ), 11ಕೆ.ವಿ ಓ.ಎ.ಙ ಕಮಲನಗರ, 11ಕೆ.ವಿ ಚಾಂಡೇಶ್ವರ (ಐ.ಪಿ), 11ಕೆ.ವಿ ಎನ್.ಜೆ.ವಾಯ್. ಸಂಗಮ ಹಾಗೂ 33 ಕೆ.ವಿ ಕಮಲನಗರ ಮತ್ತು 33 ಕೆ.ವಿ ಅಳಂದಿ ಫೀಡರನಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಭಾಲ್ಕಿ 110ಕೆವಿ ವಿದ್ಯುತ್ ಉಪ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಭಾಗದ ವ್ಯಾಪ್ತಿಯಲ್ಲಿ  ಔರಾದ(ಬಾ) ಉಪ-ವಿಭಾಗದ ಡೊಂಗರಗಾAವ 110 ಕೆ.ವಿ ಉಪ-ಕೇಂದ್ರದಲ್ಲಿ ತುರ್ತು ಕೆಲಸದ ಪ್ರಯುಕ್ತ ಡಿಸೆಂಬರ್.18 ರಂದು ಬೆಳ್ಳಿಗೆ 9 ರಿಂದ ಸಾಯಂಕಾಲ 3 ಗಂಟೆಯವರೆಗೆ 11ಕೆ.ವಿ. ಎನ್.ಜೆ.ವಾಯ್. ಕಿರುಗುಣ ವಾಡಿ,  11ಕೆ.ವಿ ಎನ್.ಜೆ.ವಾಯ್. ಬೇಳಕುಣಿ, 11ಕೆ.ವಿ ಹುಲಯಾಳ (ಐ.ಪಿ.) 11ಕೆ.ವಿ ವಾಘನಗೇರಾ (ಐ.ಪಿ.) 11ಕೆ.ವಿ ಎನ್.ಜೆ.ವಾಯ್. ಚಿಮ್ಮೆಗಾಂವ, 11 ಕೆ.ವಿ. ಕರ್ಕಿಯಳ್ (ಐ.ಪಿ.) ಹಾಗೂ 33 ಕೆ.ವಿ ಔರಾದ ಮತ್ತು 33 ಕೆ.ವಿ ಖೇರಡಾ ಫೀಡರನಲ್ಲಿ ವಿದ್ಯುತ ಸರಬರಾಜು ಇರುವುದಿಲ್ಲ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಭಾಲ್ಕಿ 110ಕೆವಿ ವಿದ್ಯುತ್ ಉಪ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Share
Published by
prajaprabhat

Recent Posts

ಸರ್ಕಾರಿ ಕಾಲೇಜುಗಳಲ್ಲಿ ನೇಮಕಾತಿಗಾಗಿ ಯುಜಿಸಿ ನಿರ್ದಿಷ್ಟಪಡಿಸಿದ ಅರ್ಹತೆಗಳನ್ನು ಪೂರೈಸಬೇಕು ಎಂದು ತೀರ್ಪು ನೀಡಿದೆ.

ಬೆಂಗಳೂರು.ಯುಜಿಸಿ ಅತಿಥಿ ಅಧ್ಯಾಪಕರ ಕುರಿತಾದ ಇತ್ತೀಚಿನ ಸುತ್ತೋಲೆಗಳು ಸಾಮಾನ್ಯವಾಗಿ ಅವರ ನೇಮಕಾತಿ, ಅರ್ಹತೆಗಳು ಮತ್ತು ಗೌರವ ಧನಕ್ಕೆ ಸಂಬಂಧಿಸಿದ ವಿಷಯಗಳನ್ನು…

1 hour ago

ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದೆ; ಯುಜಿಸಿ ಅರ್ಹರಿಗೆ ದಿನಕ್ಕೆ 2,200 ವೇತನ ಕಾಲೇಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ.

ಅತಿಥಿ ಉಪನ್ಯಾಸಕರ ವೇತನವನ್ನು UGC Eligibility ಯುಜಿಸಿ ಅರ್ಹತೆ ಹೊಂದಿರುವವರಿಗೆ ದಿನಕ್ಕೆ ರೂ. 1750/- ದರದಲ್ಲಿ ತಿಂಗಳಿಗೆ ಗರಿಷ್ಠ ರೂ.…

1 hour ago

UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ – 2025

ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…

2 hours ago

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ* <br>ಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ

ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…

3 hours ago

ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…

3 hours ago

ಮೌಂಟ್ ಎವರೆಸ್ಟ್ ಶಿಖರವನ್ನೇರಿದ ಎನ್‌ಸಿಸಿ ಕೆಡೆಟ್‌ಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು.

ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…

3 hours ago