ಡಿ.24. ಬೀದರ್ ನಲ್ಲಿ 110/33-11ಕೆ.ವಿ ಉಪ-ವಿತರಣಾ ಕೇಂದ್ರ, ಕ.ವಿ.ಪ್ರ.ನಿ.ನಿ. ಮಂಠಾಳ ಮತ್ತು ಸಸ್ತಾಪುರ (ಬಸವಕಲ್ಯಾಣ ಕಾರ್ಯ ಮತ್ತು ಪಾಲನೆ ಉಪ ವಿಭಾಗ) ವ್ಯಾಪ್ತಿಯ ಬರುವ 110ಕೆ.ವಿ ಮಂಠಾಳ ಮತ್ತು ಸಸ್ತಾಪುರ ವಿದ್ಯುತ್ ಉಪ-ಕೇಂದ್ರದನಲ್ಲಿ ತುರ್ತು ಕೆಲಸದ ಪ್ರಯುಕ್ತ
ಡಿಸೆಂಬರ್.29 ರಂದು ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ 33ಕೆವಿ ಬಸವಕಲ್ಯಾಣ, 33ಕೆವಿ ಮುಚಲಂಬ, 33ಕೆವಿ ಮುಡಬಿ, 33ಕೆವಿ ಭೋಸ್ಗಾ, ಮೋರಖಂಡಿ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆ.ವಿ ನಾರಾಯಣ ಪುರ, 11ಕೆ.ವಿ ಪರ್ತಾಪುರ, 11ಕೆ.ವಿ ಸಸ್ತಾಪುರ, 11ಕೆ.ವಿ ಸೀತಾ ಕಾಲೋನಿ, 11ಕೆ.ವಿ ತ್ರಿಪೂರಾಂತ್, 11ಕೆ.ವಿ ಚುಲ್ಕಿನಾಳ, 11ಕೆ.ವಿ ಖಾಂಡಸರಿ, 11ಕೆವಿ ಕೈಕಾರಿಕಾ ಪ್ರದೇಶದಲ್ಲಿ 11ಕೆವಿ ಮಂಠಾಳ, ನಿಲಕಂಠವಾಡಿ,
ಜಾಫರವಾಡಿ, ಗುಂಡೂರ, ಚಿಟ್ಟಾ (ಕೆ), ಉಜಲಂಬ ಮತ್ತು ಘೋಟಾಳ ಮಾರ್ಗದ ಗ್ರಾಮಿಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಸರಬರಾಜು ಇರುವುದಿಲ್ಲ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣಾ ಕೇಂದ್ರದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source:www.prajaprabhat.com
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…
ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…
ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…
ನೆದರ್ಲ್ಯಾಂಡ್ಸ್ನ ಆಮ್ಸ್ಟೆಲ್ವೀನ್ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್ಐಎಚ್ ಹಾಕಿ ಪ್ರೊ ಲೀಗ್ನಲ್ಲಿ ಭಾರತ ತಂಡವು ಅರ್ಜೆಂಟೀನಾ…
ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನ 2ನೇ ದಿನದ ಅಂತ್ಯಕ್ಕೆ…