ಡಿ.4 ಮತ್ತು 5 ರಂದು ವಿಶೇಷ ಆಧಾರ ನೋಂದಣಿ
ಕ್ಯಾAಪ್ ಆಯೋಜನೆ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ
ಬೀದರ, ಡಿಸೆಂಬರ್.3 :- ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಪ್ರಾದೇಶಿಕ ಕಛೇರಿ ಬೆಂಗಳೂರು ಹಾಗೂ ಜಿಲ್ಲಾಡಳಿತ ಬೀದರ ಅವರ ಸಂಯುಕ್ತಾಶದಲ್ಲಿ ಡಿಸೆಂಬರ್.4 ಮತ್ತು ಡಿಸೆಂಬರ್.5 ರಂದು ವಿಶೇಷ ಆಧಾರ ನೋಂದಣಿ ಕ್ಯಾಂಪ್ ಆಯೋಜಿಸಲಾಗಿರುತ್ತದೆ ಎಂದು ಬೀದರ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಬೀದರ ಜಿಲ್ಲೆಯಲ್ಲಿ ನಿವಾಸಿಗಳು ತಮ್ಮ ಆಧಾರ ಕಾರ್ಡ ಸಮಸ್ಸೆ ಉಳ್ಳವರಿಗೆ ಹಲವು ಬಾರಿ ನೋಂದಣಿ ಮಾಡಿದರು ಆಧಾರ ಕಾರ್ಡ ಸಿಗದೆ ಇರುವರೂ ಮತ್ತು ಹಲವು ಬಾರಿ ಬಯೋಮೇಟ್ರಿಕ ಅಪಡೇಟ್ ಮಾಡಿದರೂ ಆಗದೇ ಇರುವ ನಿವಾಸಿಗಳು ನಾಢಕಛೇರಿ ಬೀದರ (ದ) ಕಾರ್ಯಾಲಯ ಕೋಟೆ ಹತ್ತಿರ ಬೀದರನಲ್ಲಿ ಭೇಟಿ ನೀಡಿ ಸಮಸ್ಸೆ ಬಗೆಹರಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…