ಬೀದರ, 04ಡಿಸೆಂಬರ್24:- ಹುಮನಾಬಾದ ಶಾಸಕರಾದ ಡಾ.ಸಿದ್ದಲಿಂಗಪ್ಪ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್.7 ರಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ತಾಲ್ಲೂಕ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ (ಕೆಡಿಪಿ) ಸಭೆಯನ್ನು ಕರೆಯಲಾಗಿದೆ. ಪ್ರಯುಕ್ತ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗುವಂತೆ ಹುಮನಾಬಾದ ತಾಲ್ಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
