ಬೆಂಗಳೂರು.14.ಫೆ.25:- ರಾಜ್ಯದಲ್ಲಿ ಅನೇಕ ಕಾರಣಗಳಿಂದ ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶ ಕಲ್ಪಿಸಿಬೇಕು ಸರ್ಕಾರ ಆದೇಶ.!
ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ತಂದೆ ತಾಯಿ ಇಲ್ಲದ ಮಕ್ಕಳನ್ನು ಭಿಕ್ಷಾಟಣೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ನೇರ ಪ್ರವೇಶಾತಿ ಕಲ್ಪಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಇವರು ಸುತ್ತೋಲೆ ಹೊರಡಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…