ಬೆಂಗಳೂರು.14.ಫೆ.25:- ರಾಜ್ಯದಲ್ಲಿ ಅನೇಕ ಕಾರಣಗಳಿಂದ ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶ ಕಲ್ಪಿಸಿಬೇಕು ಸರ್ಕಾರ ಆದೇಶ.!
ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ತಂದೆ ತಾಯಿ ಇಲ್ಲದ ಮಕ್ಕಳನ್ನು ಭಿಕ್ಷಾಟಣೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ನೇರ ಪ್ರವೇಶಾತಿ ಕಲ್ಪಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಇವರು ಸುತ್ತೋಲೆ ಹೊರಡಿಸಿದ್ದಾರೆ.
ರಾಯಚೂರು.13.ಆಗಸ್ಟ್.25:- ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ ಅವರು ಆಗಸ್ಟ್…
ಸ್ವಚ್ಛ, ಸುಂದರ ನಗರವಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ: ಪಾಲಿಕೆ ಆಯುಕ್ತ ಜುಬೀನ್ ಮೊಹಪಾತ್ರ ಸಲಹೆ. ರಾಯಚೂರು.13.ಆಗಸ್ಟ್.25:- ಸ್ವಚ್ಛ ಭಾರತ್ ಮಿಷನ್…
ರಾಯಚೂರು.13.ಆಗಸ್ಟ.25:- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿರವಾರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು…
ರಾಯಚೂರು.13.ಆಗಸ್ಟ್.25: 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ ರಸಗೊಬ್ಬರ ಜಿಲ್ಲೆಗೆ ಬರುತ್ತಿದ್ದು, ರಸಗೊಬ್ಬರದ ಕೊರತೆ ಬಗ್ಗೆ…
ರಾಯಚೂರು.13.ಆಗಸ್ಟ್.25: ಸಮಾಜದ ಪ್ರತಿಯೊಬ್ಬರು ಮಾದಕ ವಸ್ತುಗಳ ದುಷ್ಪರಿಣಾಮ ಅರಿತು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅರೋಲಿ…
ಅಂಗನವಾಡಿಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ: ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ ಸೂಚನೆ ರಾಯಚೂರು.13.ಆಗಸ್ಟ್.25: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಕಾಲ-ಕಾಲಕ್ಕೆ…