ತಮ್ಮ ಆಸ್ತಿಗಳ ವಿವರವನ್ನು ಪರಿಶೀಲಿಸಿ ಮತ್ತು ವಿವರ ಸಲ್ಲಿಸಲು ಸೂಚನೆ: ಪುರಸಭೆ.!


ಬೀದರ.18.ಫೆಬ್ರುವರಿ.25: – ಬೀದರ್ ಜಿಲ್ಲೆಯ ಹಳ್ಳಿಖೇಡ (ಬಿ) ಪುರಸಭೆವ್ಯಾಪ್ತಿಯೆಲ್ಲಿ ಬರುವು ಯೆಲ್ಲ ಆಸ್ತಿಗಳು ಗಣಕೀಕರಣಗೊಳಿಸಿರುವ ಅಥವಾ ಯಾವುದೇ ತಿದ್ದುಪಡಿ ಇದರ

ಹಳ್ಳಿಖೇಡ (ಬಿ) ಪುರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲೀಕರು ಈಗಾಗಲೇ ಗಣಕೀಕರಣಗೊಳಿಸಿರುವ ತಮ್ಮ ಆಸ್ತಿಗಳ ವಿವರವನ್ನು ಪರಿಶೀಲಿಸಿಕೊಂಡು ಯಾವುದೇ ತಿದ್ದುಪಡಿ ಅಥವಾ ಬದಲಾವಣೆಗಳು ಇದ್ದಲ್ಲಿ ಫೆಬ್ರುವರಿ.2025 ರೊಳಗಾಗಿ ಅಗತ್ಯ ಮಾಹಿತಿಯನ್ನು ಹಳ್ಳಿಖೇಡ (ಬಿ) ಪುರಸಭೆ ಕಛೇರಿಗೆ ಸಲ್ಲಿಸುವಂತೆ ಹಳ್ಳಿಖೇಡ (ಬಿ) ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


  ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಅವರ ಸುತ್ತೋಲೆಯಂತೆ ತಂತ್ರಾಂಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆಸ್ತಿ ಕಣಜ ತಂತ್ರಾಂಶದಲ್ಲಿ ಗಣಕೀಕರಣಗೊಂಡ ಆಸ್ತಿಗಳ ವಿವರಗಳನ್ನು ಪರಿಶೀಲನೆಗೆ ಒಳಪಡಿಸಿ ಇ-ಆಸ್ತಿ ತಂತ್ರಾಂಶದಲ್ಲಿ ಸ್ವತ್ತುಗಳಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಅಂದರೆ ಸ್ವತ್ತಿನ ಮಾಲೀಕತ್ವವನ್ನು ದೃಢೀಕರಿಸುವ ಕ್ರಯ/ದಾನ/ಎಲ್/ಹಕ್ಕು ನಿವೃತ್ತಿ/ಹಕ್ಕು ಪತ್ರ/ವಿಭಾಗ ಪತ್ರ ಸ್ವತ್ತಿನ ಪೋಟೋ ಮಾಲೀಕರ ಭಾವಚಿತ್ರ ಮಾಲೀಕರ ಮತದಾರರ ಗುರುತಿನ ಚೀಟಿ, ಆಧಾರಕಾರ್ಡ, ಪ್ಯಾನ್‍ಕಾರ್ಡ, ಕಂದಾಯ ಪಾವತಿಸಿರುವ ರಶೀದಿ, ವಿದ್ಯುತ್ ಬಿಲ್, ನೀರಿನ ಬಿಲ್ ಇತ್ಯಾದಿ ದಾಖಲಾತಿಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

2 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

3 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

3 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

8 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

9 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

10 hours ago