ಬೀದರ.13.ಮೇ.25:-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಕೋಶ ಬೀದರದಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆ (01) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಲು ನುರಿತ ನಿವೃತ ಅಧೀಕ್ಷಕ ಅಭಿಯಂತರರು/ಕಾರ್ಯನಿರ್ವಾಹಕ ಅಭಿಯಂತರರು ಸಿವಿಲ್ ಇಂಜಿನಿಯರ್ನ್ನು ತೆಗೆದುಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ ಸಹಕಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗರಿಷ್ಠ 65 ವರ್ಷ ವಯೋಮಿತಿಯ ಅರ್ಹ ಅಭ್ಯರ್ಥಿಗಳು ರೂ.50/- ಶುಲ್ಕ ಪಾವತಿಸಿ ಖುದ್ದಾಗಿ ಈ ಕಛೇರಿಯಿಂದ ನಿಗದಿತ ಅರ್ಜಿಯನ್ನು ಪಡೆದು, ಭರ್ತಿ ಮಾಡಿ, ಅರ್ಜಿಯ ಜೊತೆಯಲ್ಲಿ ಕೇಳಲಾದ ದಾಖಲಾತಿಗಳನ್ನು ಸ್ವಯಂ ಧೃಡಿಕರಣದೊಂದಿಗೆ ದಿನಾಂಕ: 19-05-2025 ರೊಳಗಾಗಿ ಖುದ್ದಾಗಿ ಕಛೇರಿಯ ಸಮಯದಲ್ಲಿ ಜೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ಧೇಶ ಸಹಕಾರ ಸಂಘ (ನಿ) ಜಿಲ್ಲಾಧಿಕಾರಿಗಳ ಕಛೇರಿ, ಬೀದರದಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ಧೇಶ ಸಹಕಾರ ಸಂಘ (ನಿ) ಜಿಲ್ಲಾಧಿಕಾರಿಗಳ ಕಛೇರಿ, ಬೀದರಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.
ಬೆಂಗಳೂರು.23.ಜೂನ್.25:- ಒಳಮೀಸಲಾತಿ ಜಾರಿಗಾಗಿ ವೈಜ್ಞಾನಿಕ ದತ್ತಾಂಶ ನೀಡಲು ನ್ಯಾ.ಎಚ್.ಎನ್. ನಾಗಮೋಹನ್ದಾಸ್ ಏಕ ಸದಸ್ಯ ಆಯೋಗದ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಯ…
ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ಕೇಂದ್ರ ಸರ್ಕಾರದ STAFF SALECTION COMMISSION ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ-ಕೇರಳ ಪ್ರದೇಶ,…
ಬೆಂಗಳೂರು.23.ಜೂನ್.25:- ರಾಜ್ಯದ್ಯಂತ್ 6,598 ಗ್ರಾಮ ಪಂಚಾಯತ'ಗಳಲಿ ಗ್ರಾಮ ಗ್ರಂಥಾಲಯಗಳು ಮಂಜೂರು. ಕೇಂದ್ರ ಸರ್ಕಾರದ ನೆರವಿನೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು…
ಬೆಂಗಳೂರು.23.ಜೂನ್.25:- 2025-26 ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (Face Recognition Attendance ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು,…
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ನಿರ್ಧಾರವನ್ನು ಶ್ವೇತಭವನ ವಿಳಂಬ ಮಾಡಿದ ನಂತರ ಇಂದು ಕಚ್ಚಾ ತೈಲ ಬೆಲೆಗಳು ಕಡಿಮೆಯಾದವು.…
ದೇಶದ ಕೈಗಾರಿಕಾ ಉತ್ಪಾದನೆಯ ಸುಮಾರು ಐದನೇ ಎರಡರಷ್ಟು ಪಾಲನ್ನು ಹೊಂದಿರುವ ಭಾರತದ ಮೂಲಸೌಕರ್ಯ ಉತ್ಪಾದನೆಯು, ಒಂದು ವರ್ಷದ ಹಿಂದಿನ ಇದೇ…