ಬೀದರ.25.ಜನವರಿ.25:-ಹುಮನಾಬಾದ ತಾಲೂಕಿನ ತಾಳಮಡಗಿ ಪಿ.ಕೆ.ಪಿ.ಎಸ್ . ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಉಮೇಶ ಕುಲಕರ್ಣಿ ರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರವಿ ಹೌಶೆಟ್ಟಿ ರವರು ಇಂದು ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ *ಶ್ರೀ ರಾಜಶೇಖರ ಬಿ ಪಾಟೀಲ್* ರವರನ್ನ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಚಂದ್ರಶೇಖರ ಬಿ ಪಾಟೀಲ್ , ಶ್ರೀ ಭೀಮರಾವ ಬಿ ಪಾಟೀಲ್, ಡಿ.ಸಿ.ಸಿ ಬ್ಯಾಂಕನ ಉಪಾಧ್ಯಕ್ಷರು ಯುವನಾಯಕರಾದ ಶ್ರೀ ಅಭಿಷೇಕ ಆರ್ ಪಾಟೀಲ್ ರವರನ್ನ ಮಾಜಿ ಜಿಲ್ಲಾಪಂಚಾಯತ ಸದಸ್ಯರಾದ ಶ್ರೀ ವಿರಣ್ಣಾ ಹೆಚ್ಚ ಪಾಟೀಲ್ ರವರನ್ನ ಸತ್ಕರಿಸಿದರು.
ಈ ಸಂಧರ್ಬದಲ್ಲಿ ಪ್ರಮುಖರಾದ
ಶ್ರೀಮಂತ ಪಾಟೀಲ್, ಚಂದ್ರಶೇಖರ ಪೌಡಶೆಟ್ಟಿ,ಡಾ.ಹೈದರ ಖಾನ ಪಟೇಲ್,ಶ್ರೀಕಾಂತ ಕುಲಕರ್ಣಿ,ಬಾಬುರಾವ ಪಾಟೀಲ್, ಅಶೋಕ ಶೇರಿಕರ್,ಕೈಲಾಶ ಪೌಡಶೆಟ್ಟಿ,ವಿಜಯಕುಮಾರ ಪಾಟೀಲ್,ಕಾಶಿನಾಥ,ಪ್ರಕಾಶ ರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…