ಬೀದರ.25.ಜನವರಿ.25:-ಹುಮನಾಬಾದ ತಾಲೂಕಿನ ತಾಳಮಡಗಿ ಪಿ.ಕೆ.ಪಿ.ಎಸ್ . ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಉಮೇಶ ಕುಲಕರ್ಣಿ ರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರವಿ ಹೌಶೆಟ್ಟಿ ರವರು ಇಂದು ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ *ಶ್ರೀ ರಾಜಶೇಖರ ಬಿ ಪಾಟೀಲ್* ರವರನ್ನ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಚಂದ್ರಶೇಖರ ಬಿ ಪಾಟೀಲ್ , ಶ್ರೀ ಭೀಮರಾವ ಬಿ ಪಾಟೀಲ್, ಡಿ.ಸಿ.ಸಿ ಬ್ಯಾಂಕನ ಉಪಾಧ್ಯಕ್ಷರು ಯುವನಾಯಕರಾದ ಶ್ರೀ ಅಭಿಷೇಕ ಆರ್ ಪಾಟೀಲ್ ರವರನ್ನ ಮಾಜಿ ಜಿಲ್ಲಾಪಂಚಾಯತ ಸದಸ್ಯರಾದ ಶ್ರೀ ವಿರಣ್ಣಾ ಹೆಚ್ಚ ಪಾಟೀಲ್ ರವರನ್ನ ಸತ್ಕರಿಸಿದರು.
ಈ ಸಂಧರ್ಬದಲ್ಲಿ ಪ್ರಮುಖರಾದ
ಶ್ರೀಮಂತ ಪಾಟೀಲ್, ಚಂದ್ರಶೇಖರ ಪೌಡಶೆಟ್ಟಿ,ಡಾ.ಹೈದರ ಖಾನ ಪಟೇಲ್,ಶ್ರೀಕಾಂತ ಕುಲಕರ್ಣಿ,ಬಾಬುರಾವ ಪಾಟೀಲ್, ಅಶೋಕ ಶೇರಿಕರ್,ಕೈಲಾಶ ಪೌಡಶೆಟ್ಟಿ,ವಿಜಯಕುಮಾರ ಪಾಟೀಲ್,ಕಾಶಿನಾಥ,ಪ್ರಕಾಶ ರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…