ದಲಿತರು ತಿರುಗಿ ಬಿದ್ದರೆ ತಡೆಯುವುದು ಕಷ್ಟ ಇನ್ನು ಮುಂದೆ ಆ ರೀತಿಯ ಮಾತುಗಳನ್ನು ಯಾರೂ ಆಡಬಾರದು’ ಎಂದರು. ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು.26.ಏಪ್ರಿಲ್.25:- ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಅಂಬೇಡ್ಕರ್‌ ಬಗ್ಗೆ ಹಗುರವಾದ ಮಾತುಗಳನ್ನು ಆಡುವುದನ್ನು ನಿಲ್ಲಿಸಿ. ದಲಿತರು ತಿರುಗಿ ಬಿದ್ದರೆ ತಡೆಯುವುದು ಕಷ್ಟ’ ಎಂದು  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಆನಂದ ಸೋಷಿಯಲ್‌ ಆ್ಯಂಡ್‌ ಎಜುಕೇಶನಲ್‌ ಟ್ರಸ್ಟ್‌, ಡಾ.ಬಿ.ಆರ್‌.ಅಂಬೇಡ್ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಪ್ರತಿಮೆಯನ್ನು ಅನಾವರಣಗೊಳಿಸಿ ಮತ್ತು ಒಳರೋಗಿಗಳ ಕಟ್ಟಡ ಮತ್ತು ಮಹಿಳಾ ವಸತಿನಿಲಯವನ್ನು ಉದ್ಘಾಟಿಸಿ ಅವರು ಶನಿವಾರ ಮಾತನಾಡಿದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಮಾಡಿರುವ ಕೆಲಸವನ್ನು ಇನ್ನೂ ಕೆಲವರಿಗೆ ಮೆಚ್ಚಿಕೊಳ್ಳಲು ಆಗುತ್ತಿಲ್ಲ. ಅಂಬೇಡ್ಕರ್‌ ಒಬ್ಬರೇ ಸಂವಿಧಾನ ಮಾಡಿರೋದಾ ಎಂಬ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ದಲಿತರು ತಿರುಗಿ ಬಿದ್ದರೆ ತಡೆಯುವುದು ಕಷ್ಟ. ಇನ್ನು ಮುಂದೆ ಆ ರೀತಿಯ ಮಾತುಗಳನ್ನು ಯಾರೂ ಆಡಬಾರದು’ ಎಂದರು.

‘ಸಂವಿಧಾನ ಕರಡು ರಚನಾ ಸಮಿತಿಯಲ್ಲಿ ಅಂಬೇಡ್ಕರ್‌ ಒಬ್ಬರೇ ಇದ್ದಿದ್ದಲ್ಲ, ನಮ್ಮ ಜನರೂ ಇದ್ದರು ಎಂದೆಲ್ಲ ಮಾತನಾಡಿದ್ದಾರೆ. ಸಂವಿಧಾನ ಜಾರಿಯಾಗುವ ತನಕ ಪ್ರತಿ ಹಂತದಲ್ಲೂ ಅಂಬೇಡ್ಕರ್ ಕೊಡುಗೆ ಅಪಾರವಾಗಿತ್ತು. ಪ್ರತಿ ಆರ್ಟಿಕಲ್ ರಚಿಸಲು, ಮಂಡಿಸಲು ಗಾಢ ಅಧ್ಯಯನ ನಡೆಸಿದ್ದರು’ ಎಂದರು.

‘ಕರಡು ರಚನೆಯಲ್ಲಿ ಉಳಿದವರ ಪಾತ್ರ ಏನು ಎಂಬುದು ಸಂವಿಧಾನ ಜಾರಿಗಿಂತ ಹಿಂದಿನ ಸಭೆಯ ಭಾಷಣಗಳನ್ನು ಓದಿ ತಿಳಿದುಕೊಳ್ಳಲಿ. ದಲಿತರು ನಾನಾ ಕಾರಣಗಳಿಂದ ಹಿಂದೆ ಉಳಿದಿರಬಹುದು. ಮಾತನಾಡದೇ ಇದ್ದಿರಬಹುದು. ಇನ್ನು ಸುಮ್ಮನಿರುವುದಿಲ್ಲ. ಕೇವಲವಾಗಿ ಮಾತನಾಡುವವರು ಇದನ್ನು ಗಮನಿಸಬೇಕು’ ಎಂದು ಹೇಳಿದರು.

ಕರ್ನಾಟಕ ಪ್ರಗತಿ ಪರ ರಾಜ್ಯ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಶ್ಲಾಘಿಸಿದರು.

ಸಚಿವರಾದ ದಿನೇಶ್ ಗುಂಡೂರಾವ್, ಶರಣ ಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಎ.ಸಿ. ಶ್ರೀನಿವಾಸ್, ಎ.ಆರ್. ಕೃಷ್ಣಮೂರ್ತಿ ಉಪಸ್ಥಿತರಿದ್ದರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

36 minutes ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

9 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

9 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

9 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

9 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

10 hours ago