ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪೆನಿ-500 ಹುದ್ದೆಗೆ ಅರ್ಜಿ ಆಹ್ವಾನ

ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪೆನಿಯೆಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಪದವಿ ಪಾಸಾಗಿದ್ದು, ಒಂದು ಡಿಸೆಂಟ್‌ ಜಾಬ್‌ಗಾಗಿ ಮುನ್ನೋಡುತ್ತಿದ್ದಲ್ಲಿ ಇಲ್ಲಿದೆ ನಿಮಗೆ ಜಾಬ್ ಆಫರ್. New India Insurance Company LIMITED ಎನ್‌ಐಎಸಿಎಲ್‌ ಅಸಿಸ್ಟಂಟ್‌ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಮಾಡಲಾಗಿದೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿವರಿಸ್ಲಾಗಿದೆ.

ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಯು ಪದವೀಧರರಿಗೆ ಎಂಪ್ಲಾಯ್‌ಮೆಂಟ್‌ ಅಧಿಸೂಚನೆ ಮಾಡಲಾಗಿದೆ. ಒಟ್ಟು 500 ಸಹಾಯಕಹುದ್ದೆ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನಂತೆ ಅರ್ಹತೆ, ಪ್ರಮುಖ ದಿನಾಂಕ, ಇತರೆ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಪ್ರಾದೇಶಿಕ ಭಾಷಾ ಪರೀಕ್ಷೆ.

ವಿದ್ಯಾರ್ಹತೆ :

ಯಾವುದೇ ಪದವಿ ಶಿಕ್ಷಣವನ್ನು ಅಂಗೀಕೃತ ವಿವಿಗಳು / ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.


ವಯಸ್ಸಿನ ಅರ್ಹತೆ :

ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.

ಆರಂಭಿಕ ದಿನಾಂಕ : 17-12-2024


ಕೊನೆ ದಿನಾಂಕ : 01-01-2025

ತಿದ್ದುಪಡಿ ಮಾಡಲು ಕೊನೆ ದಿನಾಂಕ: 01-01-2025.

ತೆಗೆದುಕೊಳ್ಳಲು ಕೊನೆ ದಿನಾಂಕ: 16-01-2025

ಶುಲ್ಕ ಪಾವತಿಗೆ ಕೊನೆ ದಿನಾಂಕ: 17-12-2024 ರಿಂದ 01-01-2025

ನೋಂದಣಿಗಾಗಿ:

https://nats.education.gov.in/student_register.php

ಅರ್ಜಿ ಸಲ್ಲಿಸಲು:

https://bfsissc.com/nia.php

ಹೆಚ್ಚಿನ ಮಾಹಿತಿಗಾಗಿ:

http://newindia.co.in

prajaprabhat

Recent Posts

ಸರ್ಕಾರಿ Driver’s 108 ಹುದ್ದೆಗಳು ಖಾಲಿ. ಹುದ್ದೆ ಪಡೆಯಲು ಇಂದೇ ಅರ್ಜಿ ಹಾಕಿ.

ಖನಿಜ ಪರಿಶೋಧನೆ ಮತ್ತು ಸಲಹಾ ಲಿಮಿಟೆಡ್ (MECL) 108 ಕಾರ್ಯನಿರ್ವಾಹಕೇತರ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ನೀವು ಸರ್ಕಾರಿ ಉದ್ಯೋಗವನ್ನು…

5 hours ago

ಸರ್ಕಾರಿ ನೌಕರರಿಗೆ ಇನ್ಮುಂದೆ 2ನೇ ಮತ್ತು ನಾಲ್ಕನೇ ಶನಿವಾರ ರಜೆಗಳು ರದ್ದು

ಹೊಸ ದೆಹಲಿ.20.ಜೂನ್.25:- ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ…

5 hours ago

ರಾಜ್ಯ ಸರ್ಕಾರಿ ನೌಕರರ ಮತ್ತು ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ,ಆದೇಶ.!

ಬೆಂಗಳೂರು.20.ಜೂನ್.25:- ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ,…

13 hours ago

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತ.

ಬೆಂಗಳೂರು .19.ಜೂನ್.25:- ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತವಾಗಿದ್ದು, ಆಗಸ್ಟ್ 11, 2025 ರಿಂದ ಈ ಕಲಾಪ ಆರಂಭವಾಗಲಿದೆ.…

15 hours ago

ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ.19.ಜೂನ್.25:- ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು  ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012…

15 hours ago

ಕಾಲೇಜು ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆಗೆ ಕೌನ್ಸೆಲಿಂಗ್: ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: 2025 ನೇ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್‌ ನಡೆಸುವ…

16 hours ago