ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ – ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ.

ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾ‍ಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ ಕಾಲದಲ್ಲಿ ಬಸವಣ್ಣನವರು ನೀಡಿದ್ದ ‘‘ದಯೆಯೇ ಧರ್ಮದ ಮೂಲವಯ್ಯಾ’’ ಎಂಬ ಶಾಂತಿ-ಸೌಹಾರ್ದತೆಯ ಮಂತ್ರವನ್ನು ನಾವೆಲ್ಲರೂ ಮನನ ಮಾಡಿಕೊಳ್ಳಬೇಕಾಗಿದೆ.

ಅಂತಹ ಅರಿವಿನ ಬೆಳಕನ್ನು ನಮ್ಮೆಲ್ಲರಲ್ಲಿಯೂ ಬಸವಣ್ಣ ಮೂಡಿಸಲಿ ಎಂದು ಹಾರೈಸುತ್ತೇನೆ.
ನಾಡಬಂಧುಗಳಿಗೆ ಬಸವ ಜಯಂತಿಯ ಶುಭಾಶಯಗಳು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

13 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

13 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

13 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago