ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ.!

ಬೀದರ.08.ಏಪ್ರಿಲ್.25:-ಪ್ರಸಕ್ತ ಶೈಕ್ಷಣಿಕ ಸಾಲಿನ 2024-25 ರ ದ್ವಿತೀಯ ಪಿ.ಯು.ಸಿ ಪರೀಕ್ಷೆ -1 ರಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ಬೀದರ್. ಪ್ರತಿಶತ ಫಲಿತಾಂಶ ಲಭಿಸಿದೆ.

1) ವಿಜ್ಞಾನ ವಿಭಾಗದಲ್ಲಿ 99.44%

2) ಕಲಾವಿಭಾಗದಲ್ಲಿ- 97% ಮತ್ತು

3) ವಾಣಿಜ್ಯ ವಿಭಾಗದಲ್ಲಿ – 98%….

ಫಲಿತಾಂಶ ಬಂದಿದ್ದು, ಒಟ್ಟು 75 % ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಆರವ ತಂದೆ ಸಂಜಯ್ ದೇಶಮುಖ್ 97.16% ಪ್ರತಿಶತ ಫಲಿತಾಂಶ ಪಡೆದು ಬೀದ‌ರ್ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ,

ವಿಜ್ಞಾನ ವಿಭಾಗದಲ್ಲಿ ನೀಲಭ ತಂದೆ ರಾಜೇಶ್ ಕುಮಾರ್ ದುಬೆ 94.5 % ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ,

ಕಲಾ ವಿಭಾಗದಲ್ಲಿ ಬಲರಾಮ್ ತಂದೆ ಜಗನ್ನಾಥ 95% ಪ್ರತಿಶತ ಫಲಿತಾಂಶ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಜ್ಞಾನಸುಧಾ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದಕ್ಕೆ ಜ್ಞಾನ ಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ//ಪೂರ್ಣಿಮಾ ಜಾರ್ಜ್, ನಿರ್ದೇಶಕರಾದ ಡಾ//ಮುನೇಶ್ವರ ಲಾಖಾ, ಪ್ರಾಂಶುಪಾಲರಾದ ಚೆನ್ನವೀರ ಪಾಟೀಲ ಹಾಗೂ ವಿಜ್ಞಾನ ವಿಭಾಗದ ಶೈಕ್ಷಣಿಕ ನಿರ್ದೇಶಕರಾದ ಶ್ರೀಕಾಂತ್ ರೆಡ್ಡಿ ಮತ್ತು ಸುಜಾತ ಬೊಮ್ಮಾರೆಡ್ಡಿ, ಮತ್ತು ಉಪನ್ಯಾಸಕರ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ.

prajaprabhat

Recent Posts

ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ 3 ತಿಂಗಳ ನಂತರ್ ಆರೋಪಿ ಅರೆಸ್ಟ್.

ಬೆಳಗಾವಿ.17.ಏಪ್ರಿಲ್.25:- ಕಳೆದ 14.ಜನವರಿ.2025  ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ…

57 minutes ago

ಸಚಿವ ಸಂಪುಟದ ವಿಶೇಷ ಸಭೆ ಇಂದು: ಒಬಿಸಿ ಮೀಸಲು ಶೇ 32ರಿಂದ ಶೇ 51ಕ್ಕೆ?

ಬೆಂಗಳೂರು.17.ಏಪ್ರಿಲ್.25:- ರಾಜ್ಯ ಸರಕಾರ ಇಂದು ನಡೆಯಲಿರುವ ಸಚಿವ ಸಂಪುಟದ ವಿಶೇಷ ಸಭೆಯ ಮುಂದೆ  ಒಬಿಸಿ ಪ್ರಸ್ತುತ ಇರುವ ಮೀಸಲಾತಿ ಪ್ರಮಾಣವನ್ನು…

2 hours ago

ಶ್ರೀ ಶಂಕರ ಬಿದರಿ ರಾಜ್ಯಾಧ್ಯಕ್ಷ ಅಭಾವಿಲಿಮಹಾಸಭಾ ಬಸವ ಜಯಂತಿ ಆಚರಣೆ ಆದೇಶ ಗೊಂದಲ ಬಗ್ಗೆ:

ಬೀದರ.17.ಏಪ್ರಿಲ್.25:-ಸನ್ಮಾನ್ಯ ಶ್ರೀ ಶಂಕರ ಬಿದರಿ ಅವರು ಅಭಾವಿಲಿ ಮಹಾಸಭಾ ಆದೇಶ ಹೊರಡಿಸಿ ತಮ್ಮ ಸಂಘಟನೆಯ ತಾಲೂಕಾ ಜಿಲ್ಲಾ ಘಟಕಗಳಿಗೆ ಬಸವ…

3 hours ago

SC/ST ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ.!

ಬೀದರ.17.ಏಪ್ರಿಲ್.25:- ಕಳೆದ ಬಿಜೆಪಿ ಸರ್ಕಾರದಲ್ಲಿ 2019-20ನೇ ಸಾಲಿನ ನಂತರದ ಎಲ್ಲ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು…

3 hours ago

ಗ್ರಾಮ್ ಪಂಚಾಯತ 5,980 ಸಿಬ್ಬಂದಿಗೆ ಕನಿಷ್ಠ ವಿದ್ಯಾರ್ಹತೆ ಸಂಬಂಧಿತ,ಸಿಗದ ‘ಸೇವಾ ಭದ್ರತೆ’

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 5,980 ಸಿಬ್ಬಂದಿಗೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ ವಿದ್ಯಾರ್ಹತೆ ಇಲ್ಲದ ಸಿಬ್ಬಂದಿಗೆ 'ಸೇವಾ ಭದ್ರತೆ' ನೀಡಲು…

3 hours ago

ಬೀದರ್ ಮಹಾನಗರ ಪಾಲಿಕೆ ಪ್ರಸ್ತಾಪ: ಸಿಎಂಗೆ ಧನ್ಯವಾದ ಅರ್ಪಿಸಿದ ಸಚಿವರು

ಬೀದರ.16.ಏಪ್ರಿಲ್.25. ಬೀದರ್ ನಗರಸಭೆಯೊಂದಿಗೆ 6 ಗ್ರಾಮ ಪಂಚಾಯ್ತಿಗಳ 16 ಗ್ರಾಮಗಳನ್ನು ಸೇರಿಸಿ ದೊಡ್ಡ ನಗರ ಪ್ರದೇಶ ಎಂದು ಘೋಷಿಸಲು ಮತ್ತು…

11 hours ago