14/06/2025 6:44 PM

Translate Language

Home » ಲೈವ್ ನ್ಯೂಸ್ » ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ

ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ

Facebook
X
WhatsApp
Telegram

ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್ ಯೋಜನೆಯಡಿ  Dharti Aabajanjatiya Gram  Utkarsh Abhiyan  “Dharti  Aaba Abhiyan-Awareness and Benefit saturation Camps”  ಎಂಬ ಅಭಿಯಾನವನ್ನು ಬೀದರ ಜಿಲ್ಲೆಯಲ್ಲಿ ಆಯ್ಕೆಯಾದ 196 ಗ್ರಾಮಗಳಲ್ಲಿ ದಿನಾಂಕ:15-06-2025 ರಿಂದ 30-06-2025 ರವರೆಗೆ ಆಯೋಜಿಸಲು ತಿರ್ಮಾನಿಸಲಾಗಿದ್ದು,

ಈ ಅಭಿಯಾನವು ಬುಡಕಟ್ಟು ಸಮುದಾಯದವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನೆ ಪಡೆಯಲು ಬೇಕಾಗುವ ದಾಖಲಾತಿಗಳನ್ನು ಒದಗಿಸುವ ಬಗ್ಗೆ ಹಾಗೂ  DA-JGUA  ಯೋಜನೆಯ ಕುರಿತು ಸಮುದಾಯದವರಿಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.


ಕಾರಣ ಅಧಿಕಾರಿಗಳು ಈ ಅಭಿಯಾನವನ್ನು ತಾಲೂಕಾ ಮಟ್ಟದಲ್ಲಿ 196 ಗ್ರಾಮಗಳಲ್ಲಿ ದಿನಾಂಕ:15-06-2025 ರಿಂದ 30-06-2025 ರವರೆಗೆ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!