ಕಲಬುರಗಿ.10.ಫೆ.25:- ಬೀರಪ್ಪ ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಹುದ್ದೆಗೆ ಆಯ್ಕೆಯಾಗಿದ್ದವನ ಅವರು ಕಲಬುರ್ಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿ ಆಗಿದ್ದಾನೆ.ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಬಳಿಕ ಆತನ ಸತ್ಯ ಮುಖ ಹೊರಬಂದಿದೆ ಇದೀಗ ಆತನ ವಿರುದ್ಧ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೀರಪ್ಪ ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಬಳಿಕ ಆತನ ಅಸಲಿ ಮುಖ ಬಯಲಾಗುತ್ತಿದ್ದಂತೆ ಇದೀಗ ಆತನ ವಿರುದ್ಧ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಬೀರಪ್ಪ ಆಯ್ಕೆಯಾಗಿದ್ದ. 2023 ಡಿಸೆಂಬರ್ 21ರಂದು ಆನ್ಲೈನ್ ಮೂಲಕ ಅರ್ಜಿ ಹಾಕಿದ ಬಿರಪ್ಪ, 2014 ಏಪ್ರಿಲ್ ನಲ್ಲಿ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಸಲ್ಲಿಸಿದ್ದ.ಎಸ್ ಎಸ್ ಎಲ್ ಸಿ ಯಲ್ಲಿ 605 ಅಂಕಗಳಿಸಿ ಉತ್ತೀರ್ಣನಾಗಿದ್ದಾಗಿ ಬೀರಪ್ಪ ಅಂಕಪಟ್ಟಿ ಸಲ್ಲಿಸಿದ್ದಾನೆ.
ಶಿಕ್ಷಣ ಇಲಾಖೆಯಿಂದ ದಾಖಲೆಯ ಪರಿಶೀಲನೆ ವೇಳೆ ಈ ಒಂದು ಕೃತ್ಯ ಬಯಲಾಗಿದೆ. ಬೀರಪ್ಪ ಎಸ್ ಎಲ್ ಸಿ ಯಲ್ಲಿ ಪಡೆದಿದ್ದು ಕೇವಲ 316 ಅಂಕಗಳು ಮಾತ್ರ ಅಂಕಪಟ್ಟಿ ತಿದ್ದುಪಡಿ ಮಾಡಿ 316 ಬದಲು 605 ಅಂಕ ಪಡೆದಿದ್ದಾಗಿ ಅಂಕಪಟ್ಟಿ ಸಲ್ಲಿಸಿದ್ದಾನೆ.
ಈ ಸಂಬಂಧ ಕಲ್ಬುರ್ಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀರಪ್ಪನ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.
ಈ ತರಹ ನಕಲಿ ಅಂಕಪಟ್ಟಿ ಜಾಲ ತಾಣ ದಲ್ಲಿ ಅನೇಕ ಜನಾ ಇದಾರೆ. ಸರ್ಕಾರ ವತಿಯಿಂದ ಸೂಕ್ಷಮ್ ತನಿಖಿ ಮಾಡಿದ್ರೆ ಸತ್ಯ ಹೊರ ಬರುವ್ ಬರುತ್ತೆ.
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…