ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ.19.ಜೂನ್.25:- ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು  ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಅರ್ಜಿ ಆಹ್ವಾನಿಸಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.

1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದ್ದು, ಈ ಅನುದಾನದಲ್ಲಿ ರೂ. 10,000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ. 90,000/-ಗಳನ್ನು ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಗ್ರಿಗಳ ಖರೀದಿಸಬೇಕಾಗಿರುತ್ತದೆ.

ಆಸಕ್ತ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಗಳು 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಸರ್ಕಾರಿ ಶಾಲೆಯವರು ಪ್ರಸ್ತಾವನೆಯನ್ನು

ಕೊನೆಯ ದಿನಾಂಕ:ಜೂ. 25,

ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900280416 ನ್ನು ಸಂಪರ್ಕಿಸುವುದು.

prajaprabhat

Recent Posts

ರಾಜ್ಯ ಸರ್ಕಾರಿ ನೌಕರರ ಮತ್ತು ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ,ಆದೇಶ.!

ಬೆಂಗಳೂರು.20.ಜೂನ್.25:- ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ,…

6 hours ago

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತ.

ಬೆಂಗಳೂರು .19.ಜೂನ್.25:- ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತವಾಗಿದ್ದು, ಆಗಸ್ಟ್ 11, 2025 ರಿಂದ ಈ ಕಲಾಪ ಆರಂಭವಾಗಲಿದೆ.…

8 hours ago

ಕಾಲೇಜು ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆಗೆ ಕೌನ್ಸೆಲಿಂಗ್: ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: 2025 ನೇ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್‌ ನಡೆಸುವ…

9 hours ago

ಗುತ್ತಿಗೆ/ಹೊರಗುತ್ತಿಗೆ ನೌಕರರ ಅವಲಂಬಿತರಿಗೆ ಈ ಸೋಲಭ್ಯ ಜಾರಿ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.

ಬೆಂಗಳೂರು.19.ಜೂನ್.25:- ರಾಜ್ಯ ಸರಕಾರಿ ಸೇವೆಯಲಿ ಗುತ್ತಿಗೆ/ಹೊರಗುತ್ತಿಗೆ ನೌಕರರ ಅವಲಂಬಿತರಿಗೆ ಈ ಸೋಲಭ್ಯ ಜಾರಿ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.…

11 hours ago

ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಇಲಾಖೆ ವತಿಯಿಂದ Online Service ವಿಸ್ತರಣೆ, ಆದೇಶ.!

ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಇಲಾಖೆ ವತಿಯಿಂದ Online Service ವಿಸ್ತರಣೆ ಬಗ್ಗೆ ಸರ್ಕಾರದಿಂದ  ಆದೇಶ…

13 hours ago

ರೈತರಿಗೆ ಸೂಕ್ತವಾಗಿದೆ ಹೆಚ್ಚಿದ ಹೆಚ್ಚಿದ ಉತ್ಪಾದಕತೆ ಮತ್ತು ದಕ್ಷತೆ:<br>ವೇಗವಾದ ಕಾರ್ಯಾಚರಣೆಗಳು:<br>ಟ್ರಾಕ್ಟರ್‌ಗಳು.

ರೈತರಿಗೆ ಸೂಕ್ತವಾಗಿದೆ, ಇದರಲ್ಲಿ ಹೆಚ್ಚಿದ ಉತ್ಪಾದಕತೆ, ಕಡಿಮೆಯಾದ ಕಾರ್ಮಿಕ ವೆಚ್ಚಗಳು ಮತ್ತು ಸಮಯ ಉಳಿತಾಯ ಸೇರಿವೆ. ಅವು ರೈತರಿಗೆ ಹೆಚ್ಚಿನ…

13 hours ago