ಬೀದರ.17.ಜನವರಿ.25 ಇಂದು ಬೀದರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ದಿಶಾ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಾಲ್ಯಾಭಿವೃದ್ಧಿ ಅಧಿಕಾರಿ ಬೀದರ ಅವರ ಸಹಯೋಗದೊಂದಿಗೆ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೆಂದ್ರ ಹುಮನಾಬಾದ ( GTTC Humnabad ) ತರಬೇತಿ ಕೇಂದ್ರದಲ್ಲಿ ಬೀದರ ಜಿಲ್ಲೆಯ ಆಯ್ದ ಸ್ವ-ಸಹಾಯ ಗುಂಪುಗಳ ಮಹಿಳಾ ಅಭ್ಯರ್ಥಿಗಳಿಗೆ “ನಲ ಜಲ ಮಿತ್ರ ಯೋಜನೆಯಡಿ” ಕರ್ನಾಟಕ ಕೌಶಲ್ಯ ಅಭಿವೃಧಿ ನಿಗಮ ಬೆಂಗಳೂರು ವತಿಯಿಂದ ಮೊದಲನೆ ತಂಡದ ತರಬೇತಿಯಲ್ಲಿ 47 ಜನ ಮಹಿಳೆಯವರು ನೋಂದಣಿ ಮಾಡಿಕೊಂಡು ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿರುವ ಮಹಿಳಾ ಅಭ್ಯರ್ಥಿಗಳಿಗೆ ಸಂಸದರಾದ ಸಾಗರ ಖಂಡ್ರೆ ಅವರು 47 ಜನ ಮಹಿಳಾ ಅಭ್ಯರ್ಥಿಗಳಿಗೆ ನಲ ಜಲ ಮಿತ್ರ ಟೂಲ್ ಕೀಟ್ ಹಾಗೂ ಡ್ರೇಸ್ಗಳು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಲೋಕೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ…
ಬಾಗಲಕೋಟ.11.ಜೂನ್.25:- ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ…
ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…
ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…
ಹೊಸ ದೆಹಲಿ.10.ಜೂನ್.25:- ಸ್ಟಾಫ್ ಸೆಲೆಕ್ಷನ್ ಕಮಿಷನ್ನಿಂದ ವಿವಿಧ ಹೂದೆಗಳಿಗಾಗಿ ಅರ್ಜಿಖಾಲಿ ಇರುವ 2,423 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ .…
ಔರಾದ.10.ಜೂನ್.25:- ಡಾ.ಸಿಂಧೆ ಭೀಮಸೇನ್ ರಾವ್ ಅವರು ಸೋಮವಾರ ರಾಜ್ಯ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ಔರಾದ ಮತ್ತು…