ನಾಂದೇಡ್ ಬೀದರ್ ಹೊಸ ರೈಲು ಲೈನ್ ಶೀಘ್ರವಾಗಿ ಕಾರ್ಯಾರಂಭ. ಸಂಸದ್  ಸಾಗರ್ ಖಂಡ್ರೆ

ನಾಂದೇಡ್ ಬೀದರ್ ರೈಲ್ ಲೈನ್ ಕಾರ್ಯ ಶೀಘ್ರದಲ್ಲಿ ಕಾರ್ಯಾರಂಭ .ಬೀದರ್ ಸಂಸದ್ ಶ್ರಿ ಸಾಗರ್ ಖಂಡ್ರೆ ಜಿ,ಅವರು ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ಕುಮಾರ್ ವೈಷ್ಣವ ಅವರಿಗೆ ಭೇಟಿ ಆಗಿ ಬೀದರ್-ನಾಂದೇಡ್ ಹೊಸ ರೈಲು ಮಾರ್ಗ (157 ಕಿ. ಮೀ.). 2018-19ರ ಬಜೆಟ್‌ನಲ್ಲಿ ಅನುಮೋದನೆಗೊಂಡ ಈ ಹೊಸ ಮಾರ್ಗವನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರುವಂತೆ ಸಂಸದರು ರೈಲ್ವೆ ಸಚಿವರನ್ನು ಒತ್ತಾಯಿಸಿದ್ದಾರೆ.

ಈ ಮಾರ್ಗ 155 ಕಿ.ಮೀ ಉದ್ದದ ನಾಂದೇಡ್-ಬೀದರ್ ಯೋಜನೆಗೆ ಉಚಿತ ಭೂಮಿ ನೀಡಲು ಮತ್ತು ಅರ್ಧದಷ್ಟು ವೆಚ್ಚವನ್ನು ಭರಿಸುವಂತೆ ಮಹಾರಾಷ್ಟ್ರ ಮತ್ತು ಕರ್ನಾಟಕಕ್ಕೆ ಮನವಿ ಮಾಡಲಾಗಿದೆ ಏಕೆಂದರೆ ಮಾರ್ಗದಲ್ಲಿ ಕಡಿಮೆ ಟ್ರಾಫಿಕ್ ಪ್ರಕ್ಷೇಪಣಗಳಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ್ದಾರೆ ನಾಂದೇಡ್-ಬೀದರ್ ರೈಲು ಮಾರ್ಗದ ತಾತ್ಕಾಲಿಕ ಉದ್ಘಾಟನಾ ದಿನಾಂಕ ಡಿಸೆಂಬರ್ 7, 2024 ಆಗಿದೆ ಅಂದು ಮಾಹಿತಿ ಲಭೇ ಆಗ್ತಿದೆ.


ಮಾರ್ಚ್ 2023 ರಲ್ಲಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಭಗವಂತ ಖೂಬಾ ಅವರು ಬೀದರ್ ಬಳಿ ನಾಂದೇಡ್-ಬೀದರ್-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ 2.5 ಕಿಲೋಮೀಟರ್ ನಾಲ್ಕು ಪಥದ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿದರು. ಇದು ರಾಜ್ಯದ ಅತಿ ಉದ್ದದ ರೈಲ್ವೆ ಮೇಲ್ಸೇತುವೆಯಾಗಿದೆ.
2023 ರ ಮಹಾರಾಷ್ಟ್ರ ಬಜೆಟ್ ನಾಂದೇಡ್-ಬೀದರ್ ರೈಲು ಮಾರ್ಗಕ್ಕೆ ಸರ್ಕಾರವು 50% ರಾಜ್ಯ ಪಾಲನ್ನು ನೀಡುತ್ತದೆ ಎಂದು ಘೋಷಿಸಿತು.

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

56 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

1 hour ago