ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು.

ವಿಜಯಪುರ.08.ಮಾರ್ಚ.25:-ವಿಜಯಪುರ ನಾಡಿನ ಶಕ್ತಿಯಾಗಿರುವ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು.

ವಿಜಯಪುರ ಜಿಲ್ಲೆಯ 21 ವರ್ಷದ ಶ್ರೀದೇವಿ ಅವರ ಪಾಲಿಗೆ ಸ್ವಚ್ಛ ಭಾರತ ಮಿಷನ್ ಜೀವನಾಡಿಯಾಗಿ ಪರಿಣಮಿಸಿದೆ. ಸ್ವಸಹಾಯ ಸಂಘದ ನೆರವಿನಿಂದ ಸ್ವಚ್ಛವಾಹಿನಿಗೆ ಮಹಿಳಾ ಚಾಲಕರ ಅಗತ್ಯವನ್ನು ತಿಳಿದ ಅವರು ಸಾಮಾಜಿಕ ಕಟ್ಟುಪಾಡುಗಳು, ಅಡೆತಡೆಗಳಿಗೆ ಸವಾಲು ಹಾಕಿ ಸ್ಟೀರಿಂಗ್ ಹಿಡಿದವರು.

ಮಲಗಾಣ ಗ್ರಾಮ ಪಂಚಾಯಿತಿಯನ್ನು ಅಂದಗೊಳಿಸುವ ಪ್ರಯತ್ನದಲ್ಲಿ ಅವರ ಪರಿಶ್ರಮ ಹಿರಿದು. ಅವರ ಪರಿಶುದ್ಧ ಮನಸ್ಸು, ನಮ್ಮ ಪರಿಸರವನ್ನು ಕೂಡ ಪರಿಶುದ್ಧವಾಗಿರಿಸಿಕೊಳ್ಳುವಲ್ಲಿ ಸ್ಫೂರ್ತಿದಾಯಕ. ಸ್ವಚ್ಛ ಹಾಗೂ ಸುಂದರ ನಾಡಿನ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಶಯಕ್ಕೆ ಗಣನೀಯ ಕೊಡುಗೆ ನೀಡುತ್ತಿರುವ ಅವರಿಗೆ ಮಹಿಳಾ ದಿನಾಚರಣೆ ವಂದನೆಗಳು.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

4 hours ago