ಬೀದರ.17.ಜನವರಿ.25:- ಇಂದು 110ಕೆ.ವಿ ಉಪ-ವಿತoರಣಾ ಕೇಂದ್ರ, ಕ.ವಿ.ಪ್ರ.ನಿ.ನಿ. ಹುಮನಾಬಾದ (ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ) ವ್ಯಾಪ್ತಿಯ ಬರುವ 110ಕೆ.ವಿ ಹುಮನಾಬಾದ, ವಿದ್ಯುತ್ ಉಪ-ಕೇಂದ್ರಗಳoಲ್ಲಿ ತುರ್ತು ಕೆಲಸದ ಪ್ರಯುಕ್ತ ಜನವರಿ.18 ರಂದು ಬೆಳಿಗ್ಗೆ 9 ಗಂಟೆಯಿoದ 4 ಗಂಟೆಯವರೆಗೆ 33ಕೆವಿ ಹುಡಗಿ, 33ಕೆವಿ ಘಾಟಬೊರಳ, 33ಕೆ.ವಿ ಕೆ.ಪಿ.ಮೀಲ ಮತ್ತು 11ಕೆವಿ ಹುಮನಾಬಾದ ನಗರ, ಮೊಳಕೇರಾ IP, ಕಲ್ಲೂರಾ IP, ಸೇಡೊಳ IP, ಹಣಕುಣಿ IP, ಕನಕಟ್ಟಾ IP, ನಂದಗಾವ IP, ಮಾಣಿಕನಗರ, ಕೆ.ಎಚ್.ಬಿ. ಕಾಲೋನಿ ಮತ್ತು ಜೆಸ್ಕಾಂ ಮಾರ್ಗದ ಗ್ರಾಮಿಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220 ಕೆವಿ ಸ್ವೀಕರಣಾ ಕೇಂದ್ರದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…