ಬೀದರ | ನಾಳೆ ವಿದ್ಯುತ್ ವ್ಯತ್ಯಯ


ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ಹಳ್ಳಿಖೇಡ (ಬಿ) ವ್ಯಾಪ್ತಿಯಲ್ಲಿ ಬರುವ 110ಕೆವಿ ಹಳ್ಳಿಖೇಡ (ಬಿ) ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ಪ್ರಯುಕ್ತ ಜೂನ್.15 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 33ಕೆವಿ ಕೆಪಿ ಮೀಲ್ ಲಿಮಿಟೆಡ್ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆವಿ ಬೇನಚಿಂಚೋಳಿ, ಬಿ.ಎಸ್.ಎಸ್.ಕೆ.ಡಾಕುಳ್ಗಿ, ಸಿಂದಬoದಗಿ, ನಮದಾಪುರ್, ಮಲ್ಕಾಪುರ ವಾಡಿ, ಅಲ್ಲುರ ಮತ್ತು ಎಲ್.ಐ.ಎಸ್. ಅತಿವಾಲ್, ಹಳ್ಳಿಖೇಡ (ಬಿ) ಮಾರ್ಗದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಹಾಕಿ ಪ್ರೊ ಲೀಗ್: ಅರ್ಜೆಂಟೀನಾ ವಿರುದ್ಧ ಭಾರತಕ್ಕೆ 1-2 ಅಂತರದ ಸೋಲು

ನೆದರ್ಲ್ಯಾಂಡ್ಸ್‌ನ ಆಮ್ಸ್ಟೆಲ್ವೀನ್‌ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನಲ್ಲಿ ಭಾರತ ತಂಡವು ಅರ್ಜೆಂಟೀನಾ…

7 minutes ago

WTC ಫೈನಲ್: ಆಸ್ಟ್ರೇಲಿಯಾ 2ನೇ ದಿನದ ಅಂತ್ಯಕ್ಕೆ 144/8, ದಕ್ಷಿಣ ಆಫ್ರಿಕಾಕ್ಕಿಂತ 218 ರನ್‌ಗಳ ಮುನ್ನಡೆ

ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್‌ನ 2ನೇ ದಿನದ ಅಂತ್ಯಕ್ಕೆ…

11 minutes ago

ಎಫ್‌ಐಎಚ್ ಪ್ರೊ ಲೀಗ್‌ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 2-3 ಅಂತರದ ಸೋಲು, ಸತತ ಐದನೇ ಸೋಲು

ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿ ಇಂದು ನಡೆದ ಎಫ್‌ಐಎಚ್ ಪ್ರೊ ಲೀಗ್‌ನ ಯುರೋಪಿಯನ್ ಲೆಗ್‌ನಲ್ಲಿ ಭಾರತೀಯ ಪುರುಷರ ಹಾಕಿ ತಂಡವು ಆಸ್ಟ್ರೇಲಿಯಾ ವಿರುದ್ಧ…

13 minutes ago

ಕ್ರಿಕೆಟ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲಲು ದಕ್ಷಿಣ ಆಫ್ರಿಕಾಕ್ಕೆ 69 ರನ್‌ಗಳು ಬೇಕು

ಲಂಡನ್‌ನ ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ದಿನದಾಟದ ಬಹುಪಾಲು ಪಂದ್ಯವನ್ನು ಪ್ರಾಬಲ್ಯ ಸಾಧಿಸಿದ ನಂತರ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್…

16 minutes ago

ಇಸ್ರೇಲ್-ಇರಾನ್ ಉದ್ವಿಗ್ನತೆ: 16 ಅಂತರರಾಷ್ಟ್ರೀಯ ವಿಮಾನಗಳ ಮಾರ್ಗ ಬದಲಾವಣೆ ಮಾಡಿದ ಏರ್ ಇಂಡಿಯಾ

ಇಸ್ರೇಲ್ ನಿನ್ನೆ ರಾತ್ರಿ ಇರಾನ್ ಮೇಲೆ ಅಭೂತಪೂರ್ವ ದಾಳಿ ನಡೆಸಿದ ನಂತರ ವಾಯುಪ್ರದೇಶದ ಪರಿಸ್ಥಿತಿಯಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ, ಏರ್ ಇಂಡಿಯಾ…

19 minutes ago

ಕೈಲಾಸ ಮಾನಸ ಸರೋವರ ಯಾತ್ರೆಗೆ ಯಾತ್ರಾರ್ಥಿಗಳ ಮೊದಲ ತಂಡ ನಾಳೆ ಗ್ಯಾಂಗ್ಟಾಕ್ ತಲುಪಲಿದೆ.

ಸಿಕ್ಕಿಂನಲ್ಲಿ, ಕೈಲಾಸ ಮಾನಸ ಸರೋವರ ಯಾತ್ರೆಗೆ ಯಾತ್ರಾರ್ಥಿಗಳ ಮೊದಲ ತಂಡ ನಾಳೆ ಗ್ಯಾಂಗ್ಟಾಕ್ ತಲುಪಲಿದೆ. ಸಿಕ್ಕಿಂ ಸರ್ಕಾರ ಅವರನ್ನು ಸ್ವಾಗತಿಸಲು…

23 minutes ago