12ಡಿಸೆಂಬರ್24 :- ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಭಾಲ್ಕಿ ಉಪ ವಿಭಾಗದ ಭಾಲ್ಕಿ ಉಪ ಕೇಂದ್ರದಲ್ಲಿ ತುರ್ತು ಕೆಲಸದ ನಿಮಿತ್ಯ ಡಿಸೆಂಬರ್.14 ರಂದು ಬೆಳಿಗ್ಗೆ 9 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ 11ಕೆವಿ ಕಾರಂಜಾ, 11ಕೆವಿ ಭಾಲ್ಕಿ ನಗರ, 11ಕೆವಿ ಗೋರಚಿಂಚೋಳಿ, 11ಕೆವಿ ಐಪಿ ದಾಡಗಿ, 11ಕೆವಿ ಐಪಿ ಹರನಾಳ, 11ಕೆವಿ.
ಐ.ಪಿ.ಕಲವಾಡಿ, 11ಕೆವಿ ಐಪಿ ತಳವಾಡ (ಕೆ), 11ಕೆವಿ ಎನ್.ಜೆ.ವೈ.ಮದಕಟ್ಟಿ ಮತ್ತು 33ಕೆವಿ ಹಲಬರ್ಗಾ, 33ಕೆವಿ ಭಾತಂಬ್ರಾ ಫೀಡರಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಭಾಲ್ಕಿ 110/33/11ಕೆವಿ ವಿದ್ಯುತ್ ಉಪ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು…
ಕೊಪ್ಪಳ.23.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ…
ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು…
ಯಳಂದೂರು.23.ಜೂನ್.25:- ತಾಲ್ಲೂಕಿನ ಕೆಸ್ತೂರು, ಮದ್ದೂರು, ದುಗ್ಗಹಟ್ಟಿ,ಯರಿಯೂರು ಗ್ರಾಮಗಳಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಉಪ್ಪಾರ ಸಮುದಾಯ ಭವನಗಳ ನಿರ್ಮಾಣ…
ಬೆಂಗಳೂರು.23.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪರಿಶಿಷ್ಠ ಕಲ್ಯಾಣ ಇಲಾಖೆ…
ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಷೇಶ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು…