ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸಲು ಸಿಎಂಗೆ.ಅಧ್ಯಕ್ಷ ಶಿವಾನಂದ ತಗಡೂರು, ಮನವಿ.!

ಬೆಂಗಳೂರು.26.ಫೆ.25: ಫೆ.25 ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಅವರಿಗೆ.ಅಧ್ಯಕ್ಷ ಶಿವಾನಂದ ತಗಡೂರು, ಮನವಿ.!

ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಆಯವ್ಯಯದಲ್ಲಿ ಘೋಷಿಸಿ, ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.

ಮಂಗಳವಾರ ಈ ಸಂಬಂಧ ಪತ್ರ ಬರೆದಿರುವ ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು, ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು, ಆಸ್ಪತ್ರೆಗಳಿಗೆ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ.

ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯೋಜನೆಯೊಂದನ್ನು ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ತುಮಕೂರಿನಲ್ಲಿ ನಡೆದ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರ ಸಂಘದ ಹಕ್ಕೋತ್ತಾಯಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬಜೆಟ್‍ನಲ್ಲಿ ಪತ್ರಕರ್ತರಿಗಾಗಿ ಪ್ರತ್ಯೇಕ ಆರೋಗ್ಯ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ್ದರು.

ಸರಕಾರಿ ನೌಕರರಿಗೆ ಜಾರಿಗೊಳಿಸಿರುವ ಸಂಜೀವಿನಿ ಆರೋಗ್ಯ ಯೋಜನೆ ಮಾದರಿಯಲ್ಲಿಯೇ ಪತ್ರಕರ್ತರು ಮತ್ತವರ ಕುಟುಂಬಕ್ಕೆ ಆರೋಗ್ಯ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago