ಬೀದರ.30.ಜುಲೈ.25:-” ಸಮೃದ್ಧಿಯ ನೆಲೆ ” ಶ್ರೀಮತಿ ಕೀರ್ತಿ ಸೇನಾ ಸಂಪಾದಕೀಯ ಕನ್ನಡ ದಿನ ಪತ್ರಿಕೆ ನಾಳೆ ೩೧/೦೭/೨೦೨೫ ರಂದು ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ ರಾಜ್ಯ ಉಪಾಧ್ಯಕ್ಷರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅವರ ಹಸ್ತದಿಂದ ಉದ್ಘಾಟನೆ ಗೊಳ್ಳಲಿದೆ:
ನಾಳೆ ದಿನಾಂಕ ೩೧/೦೭/೨೦೨೫ ರಂದು ಸಾಯಂಕಾಲ ೪ ಗಂಟೆಗೆ “ಸವಿತಾ ಭವನ” ಜನವಾಡ ರಸ್ತೆ ಬೀದರದಲ್ಲಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಕೀರ್ತಿ ಸೇನಾ ಸಂಪಾದಕೀಯ ” ಸಮೃದ್ಧಿಯ ನೆಲೆ” ಕನ್ನಡ ದಿನ ಪತ್ರಿಕೆ ಬಿಡುಗಡೆ ಮಾಡಲಾಗುತ್ತಿದೆ.
ಮುಖ್ಯ ಅತಿಥಿ : ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ, ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಬೆಂಗಳೂರು. ” ಸಮೃದ್ಧಿಯ ನೆಲೆ” ಕನ್ನಡ ದಿನ ಪತ್ರಿಕೆ ಬಿಡುಗಡೆ ಮಾಡುವರು.
ಅತಿಥಿ: ಶ್ರೀ ಮಂಜುನಾಥ ಸುಳ್ಳೊಳಿ, ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ
ವಿಶೇಷ ಉಪನ್ಯಾಸಕರು: ಶ್ರೀ ಕೆ. ನಿಂಗಜ್ಜ, ಹಿರಿಯ ಪತ್ರಕರ್ತಕರು, ಸದಸ್ಯರು , ಕರ್ನಾಟಕ ಮಾಧ್ಯಮ ಅಕಾಡಮಿ ಬೆಂಗಳೂರು.
ಅಧ್ಯಕ್ಷತೆ : ಶ್ರೀ ಗಂಧರ್ವ ಸೇನಾ, ಅಧ್ಯಕ್ಷರು, ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಬೆಂಗಳೂರು
ವoದನಾರ್ಪಣೆ: ಕೀರ್ತಿ ಸೇನಾ, ಸಂಪಾದಕರು ” ಸಮೃದ್ಧಿಯ ನೆಲೆ”.
ಶ್ರೀ ವಿರೂಪಾಕ್ಷ ಎಸ್, ಪ್ರಧಾನ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಬೆಂಗಳೂರು.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್ಪುರದಿಂದ ಅಹಮದಾಬಾದ್ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…