ಪತ್ರಿಕಾ ವಿತರಕರಿಗೆ ವಿಮೆ ಸೌಲಭ್ಯ: ವಯೋಮಿತಿ ಏರಿಕೆ

ಬೇಗಳೂರು: 26.ಜನೆವರಿ.25:-ವಿಮೆ ಯೋಜನೆಯೆಲ್ಲಿ ವಿವಿಧ ಕಾರ್ಮಿಕರಿಗೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಅಪಘಾತ ವಿಮೆ ವಯೋಮಿತಿ ಏರಿಕೆ ಮಾಡಲಾಗಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ ವಿಶೇಷ ಅಪಘಾತ ವಿಮಾ ಯೋಜನೆಯ ವಯೋಮಿತಿ ಹೆಚ್ಚಳ ಮಾಡಲಾಗಿದೆ. 16ರಿಂದ 59 ವರ್ಷದವರೆಗೆ ಇದ್ದ ಯೋಜನೆಯನ್ನು ಈಗ 16 ರಿಂದ 70 ವರ್ಷದವರೆಗೆ ಹೆಚ್ಚಳ ಮಾಡಲಾಗಿದೆ.

https://ambedkarsahayahasta.karnataka.gov.in ವೆಬ್ಸೈಟ್ ಮೂಲಕ ನಂದಣಿ ಮಾಡಿಕೊಳ್ಳಬಹುದಾಗಿದೆ. ಅಪಘಾತದಲ್ಲಿ ಮೃತಪಟ್ಟಲ್ಲಿ ಎರಡು ಲಕ್ಷ ರೂಪಾಯಿ, ಅಪಘಾತದಲ್ಲಿ ಅಂಗವೈಕಲ್ಯ ಉಂಟಾದರೆ ಅಪಘಾತದ ತೀವ್ರತೆಗೆ ಅನುಗುಣವಾಗಿ ಎರಡು ಲಕ್ಷ ರೂ.ವರೆಗೂ ಪರಿಹಾರ ನೀಡಲಾಗುವುದು. ಗಂಭೀರ ಕಾಯಿಲೆಗಳಿಗೆ 1 ಲಕ್ಷ ರೂಪಾಯಿವರೆಗೆ ಪರಿಹಾರವನ್ನು ಸರ್ಕಾರ ನೀಡಲಿದೆ.

ರಾಜ್ಯದ ಪತ್ರಿಕ ವಿತರಕರು ಈ ಯೋಜನೆಯಡಿ ನೋಂದಣಿ ಮಾಡಿಕೊಂಡು ಸರ್ಕಾರದ ಸೌಲಭ್ಯ ಪಡೆಯುವಂತೆ ಕರ್ನಾಟಕ ರಾಜ್ಯಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಶಂಭುಲಿಂಗ ಕೋರಿದ್ದಾರೆ.

ಪತ್ರಿಕಾ ವಿತರಕರು ಈ ಯೋಜನೆಯಲ್ಲಿ ವಿಮೆ ಸೌಲಭ್ಯ ಅಪಘಾತದಲ್ಲಿ ಅಂಗವೈಕಲ್ಯ ಉಂಟಾದರೆ ಅಪಘಾತದ ತೀವ್ರತೆಗೆ ಅನುಗುಣವಾಗಿ ಎರಡು ಲಕ್ಷ ರೂ.ವರೆಗೂ ಪರಿಹಾರ ನೀಡಲಾಗುವುದು.

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

50 minutes ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

54 minutes ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

60 minutes ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

1 hour ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

1 hour ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

6 hours ago