ಬೆಂಗಳೂರು.20.ಮೇ.25:- ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷೆ: ಆನ್ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ.
ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
*ಆನ್ಲೈನ್ ಮೂಲಕ ಸ್ವಯಂ ಘೋಷಣೆ:*
ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್ಲೈನ್ ಲಿಂಕ್
https://schedulecastesurvey,karnataka.gov.in/
(https://schedulecastesurvey,karnataka.gov.in/selfdeclaraion) ರ ಮೂಲಕ ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ.
ಆನ್ಲೈನ್ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್
https://youtu.be/VASEcMhL930 ಮೂಲಕ ತಿಳಿದುಕೊಳ್ಳಬಹುದು.
ಎಲ್ಲಾ ಪ.ಜಾತಿ ಬಾಂದವರು ತಮ್ಮ ಜಾತಿ, ಉಪಜಾತಿ ವಿವರಗಳನ್ನು ದಾಖಲಾತಿಗಳನ್ನು ಉಪಯೋಗಿಸಿಕೊಳ್ಳಲು ಸ್ವಯಂದೃಢೀಕರಣ ಮಾಡಿಕೊಳ್ಳಬುಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.12.ಜೂನ್.25:-ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ…
ಬೀದರ.12.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…
ಬೀದರ.12.ಜೂನ್.25:- ಚಿದ್ರಿ ಉಪ ಕೇಂದ್ರದಿoದ ಸರಬರಾಜು ಆಗುವ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುಂಪಾ,…
ಬೀದರ.12.ಜೂನ್.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ…
ಬೀದರ.12.ಜೂನ್.25:- ಜಿಲ್ಲೆಯಲ್ಲಿ ಯಾವುದೇ ಅಂಗಡಿಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಒಂದುವೇಳೆ ನೇಮಿಸಿಕೊಂಡಿರುವುದು ಕಂಡುಬoದತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು…
ಬೀದರ.12.ಜೂನ್.25:- ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬoಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ…