ಬೀದರ.03.ಮಾರ್ಚ.25:- ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಿಂದ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಅವ್ಯವಯದಲ್ಲಿ ಮೀಸಲಿಟ್ಟ ಹಣವನ್ನು ದುರ್ಬಳಿಕೆ ಮಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ ಮಾಡಲಾಗಿದೆ ಇದರ ವಿರುದ್ಧ ಜಿಲ್ಲಾ ಭಾರತೀಯ ಜನತಾ ಪಾರ್ಟಿಯಿಂದ ಇಂದು ಬೆಳಿಗ್ಗೆ ೧೦ ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಸಾಂಸದ ಹಾಗೂ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ, ರಾಜ್ಯ ಕಾರ್ಯದರ್ಶಿ ಹಾಗೂ ಬೀದರ ದಕ್ಷೀಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ , ಶಾಸಕರಾದ ಸಿಮೆಂಟ್ ಮಂಜು, ಕೃಷ್ಣ ನಾಯಕ ಹಡಗಲಿ, ರಾಜ್ಯ ಮುಖ್ಯ ವಕ್ತರರಾದ ಅಶ್ವತ್ ನಾರಾಯಣ, ಮಾಜಿ ಶಾಸಕರುಗಳಾದ ಎಸ್.ಡಿ. ರಾಮಚಂದ್ರ, ಸೋಮಲಿಂಗಪ್ಪ್, ರಾಷ್ಟ್ರೀಯ ಎಸ್ಸಿ ಮೋರ್ಚಾದ ಕಾರ್ಯದರ್ಶಿಗಳಾದ ಜೈಕುಮಾರ ಕಾಂಗೆ, ಪ್ರಮುಖರಾದ ಫರ್ನಾಂಡಿಸ್ ಹಿಪ್ಪಳಗಾಂವ, ಕು.ಲಲಿತಾ ಅನಾಪುರ ಹಾಗೂ ಅಂಬರಾಯ ಅಷ್ಟಗಿ ಸೇರಿದಂತೆ ಜಿಲ್ಲೆಯ ಎಲ್ಲಾ ಬಿಜೆಪಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು , ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಗಳು ಪಾಲ್ಗೊಳ್ಳಲಿದ್ದಾರೆ
ಈ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ರಾದ ಸೋಮನಾಥ ಪಾಟೀಲ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಳ್ಳಬೇಕೆದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ…
ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ…
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…