ನಮ್ಮ ಕಾಂಗ್ರೆಸ್ ಸರ್ಕಾರ ಬಂದ ನಂತರ ಪಿಡಿಒ ಹುದ್ದೆಗಳ ನೇಮಕಾತಿಗೆ KPSC ಮೂಲಕ ಪರೀಕ್ಷೆ ನಡೆಸಿದ್ದೇವೆ. ಶೀಘ್ರದಲ್ಲಿಯೇ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ. ಸಚಿವ ಪ್ರಿಯಾಂಕ ಖರ್ಗೆ ಮಾಹಿತಿ ನೀಡಿದರು.
ಮೇಲ್ಮನೆ ಸದಸ್ಯರು ಇರಬಹುದು, ಕೆಳಮನೆ ಸದಸ್ಯರು ಇರಬಹುದು ಅವರ ಆಪ್ತ ಸಹಾಯಕರಾಗಿ ಪಿಡಿಒಗಳನ್ನು ನೇಮಕ ಮಾಡಿಕೊಂಡಿದ್ದಾರೆ. ನಾನು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ ಪಿಡಿಒಗಳು ಆಪ್ತ ಸಹಾಯಕರು ಆಗಬಾರದು ಎಂದು ನಾನು ಆದೇಶವನ್ನು ಹೊರಡಿಸಿದ್ದೆ, ಎಲ್ಲಾ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದೆ.
ಈಗಾಗಲೇ 78 ಪಿಡಿಒಗಳು ಶಾಸಕರ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಗ್ರಾಮ ಪಂಚಾಯತಿಗಳ ಆಡಳಿತ ನಿರ್ವಹಣೆ ನಡೆಸಲು ಕಷ್ಟವಾಗುತ್ತಿದೆ. ಈ ವಿಚಾರವಾಗಿ ಮೇಲ್ಮನೆ ಅಧ್ಯಕ್ಷರ ಬಳಿ ಸಹ ಮನವಿ ಮಾಡಿಕೊಂಡಿದ್ದೇನೆ.
ಇದಲ್ಲದೆ ಪಿಡಿಒಗಳು ವರ್ಗಾವಣೆಯನ್ನು ವೈಜ್ಞಾನಿಕವಾಗಿ ನಡೆಸುವುದಕ್ಕೆ ಸರ್ವ ಪ್ರಯತ್ನ ಮಾಡಲಾಗುತ್ತಿದೆ. ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ನಾವೆಲ್ಲರೂ ಶಾಸಕರು, ಹೊಸ ಶಾಸನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದಕ್ಕೆ ಎಲ್ಲಾ ಸದಸ್ಯರು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸುತ್ತೇನೆ.
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…