ಸಂಶೋಧನೆ ಪ್ರವೇಶಾತಿಗೆ ಅರ್ಜಿ ಆಹ್ವಾನ.
ಅಭ್ಯರ್ಥಿಯು ಪ್ರವೇಶಾತಿಯ ಅರ್ಜಿಯನ್ನು ವಿಶ್ವವಿದ್ಯಾಲಯದ ಚಾಲತಾಣ www.vskub.ac.in ನಿಂದ ಪಡೆದು ಭರ್ತಿ ಮಾಡಿ ಸಲ್ಲಿಸತಕ್ಕದ್ದು, ಅರ್ಜಿ ಶುಲ್ಕ ರೂ. 1,000/- ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗಾಗಿ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ. 500/- ಗಳನ್ನು ಪಾವತಿಸಿದ ರಶೀದಿಯ ಹಾಗೂ ಅರ್ಜಿಯ ಪ್ರತಿಯನ್ನು ಆಯಾ ವಿಭಾಗದ ಮುಖ್ಯಸ್ಥರು/ಸಂಯೋಜಕರಿಗೆ ಸಲ್ಲಿಸತಕ್ಕದ್ದು, ಕೊನೆಯ ದಿನಾಂಕದ ನಂತರ ಅರ್ಜಿ ಸಲ್ಲಿಸುವವರು ಅರ್ಜಿ ಶುಲ್ಕದೊಂದಿಗೆ ದಂಡ ಶುಲ್ಕ ಸಹಿತ ರೂ. 500/- ನ್ನು ಪಾವತಿಸಿ ದಿನಾಂಕ 20.08.2025 ರೊಳಗಾಗಿ ಸಲ್ಲಿಸತಕ್ಕದ್ದು.
ನೆನಪಿಡಬೇಕಾದ ದಿನಾಂಕ Dmor 07.08.2025 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ದಂಡ ಸಹಿತ ಕೊನೆಯ ದಿನಾಂಕ 14.08.2025 ಅಪೂರ್ಣ ಅರ್ಜಿಗಳನ್ನು ಮತ್ತು ಸೂಕ್ತ ದಾಖಲಾತಿಗಳನ್ನು ಸಲ್ಲಿಸದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರನ್ನು ಸಂಪರ್ಕಿಸುವುದು. ನಾಲ್ಕು ವರ್ಷ/ಎಂಟು ಸೆಮಿಸ್ಟರ್ಗಳ ಸ್ನಾತಕ ಪದವಿ ನಂತರ ಒಂದು ವರ್ಷ/ಎರಡು ಸೆಮಿಸ್ಟರ್ಗಳ ಸ್ನಾತಕೋತ್ತರ ಪದವಿ ಪಡೆದ ಅಥವಾ ಮೂರು ವರ್ಷ/ಆರು ಸೆಮಿಸ್ಟರ್ಗಳ ಸ್ನಾತಕ ಪದವಿಯ ನಂತರ ಎರಡು ವರ್ಷ/ನಾಲ್ಕು ಸೆಮಿಸ್ಟರ್ಗಳ ಸ್ನಾತಕೋತ್ತರ ಪದವಿಯನ್ನು ಶೇ. 55% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗ (non-creamy layer)/۵ ಸಾಮರ್ಥ್ಯವುಳ್ಳ (Differently-Abled)/ಆರ್ಥಿಕವಾಗಿ ದುರ್ಬಲ ಹೊಂದಿದ ವರ್ಗದ ಅಭ್ಯರ್ಥಿಗಳಿಗೆ (Economically Weaker Section (EWS) d. 5% (đt. 50%) 2 .
ನಾಲ್ಕು ವರ್ಷ/ಎಂಟು ಸೆಮಿಸ್ಟರ್ಗಳ ಸ್ನಾತಕ ಪದವಿ ನಂತರ ಪ್ರವೇಶ ಪಡೆಯುವ ಅಭ್ಯರ್ಥಿಗಳು ಸ್ನಾತಕ ಪದವಿಯಲ್ಲಿ ಶೇ. 75% ಅಂಕಗಳನ್ನು ಪಡೆದಿರಬೇಕು ಅಥವಾ ಅದಕ್ಕೆ ಸಮಾನವಾಗಿ ಅನ್ವಯವಾಗುವ ಗ್ರೇಡ್ ನ್ನು ಪಡೆದಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪಡೆದ ಯಾವುದೇ ಅಭ್ಯರ್ಥಿ/ ವಿದೇಶಿ ಪ್ರಜೆಗಳನ್ನೊಳಗೊಂಡಂತೆ (ಅವರ ರಾಯಭಾರ ಕಛೇರಿಗಳಿಂದ ಪ್ರಾಯೋಜಿತ (Sponsored by their Embassies)) . 55% ០៥ ដ ಮಾನ್ಯತೆ ಪಡೆದ ಸಂಸ್ಥೆ/ವಿದೇಶಿ ಸಂಸ್ಥೆಯಿಂದ ಎಂ.ಫಿಲ್ ನ್ನು ಶೇ. 55% ಅಂಕಗಳೊಂದಿಗೆ ಅಥವಾ ಅದಕ್ಕೆ ಸಮಾನವಾದ ಸಂಬಂಧಪಟ್ಟ ಸಂಸ್ಥೆಯಿಂದ ಗ್ರೇಡ್ನ್ನು ಪಡೆದು ತೇರ್ಗಡೆ ಹೊಂದಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗ(non-creamy layer)/ವಿಭಿನ್ನ ಸಾಮರ್ಥ್ಯವುಳ್ಳ (Differently Abled)/ಆರ್ಥಿಕವಾಗಿ ದುರ್ಬಲ ಹೊಂದಿದ ವರ್ಗದ ಅಭ್ಯರ್ಥಿಗಳಿಗೆ (Economically Weaker Section (EWS)). 5% (đe. 50%) 2 . GP
ಬೆಂಗಳೂರು.08.ಜುಲೈ.25:- ರಾಜ್ಯದಲ್ಲಿ ದಿನಾಲು ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ 'ಹೃದಯ ತಪಾಸಣೆ' ನಡೆಸಲು ಈ…
ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ 6000 ಭಾರತಿ ಖಾಯಂಹಿಡೆಗಳನು ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ…
ಕಲಬುರಗಿ.07.ಜುಲೈ.25:- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌಕರರ ರಾಜ್ಯ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.2025ರ ಜುಲೈ 1 ರಿಂದ…
ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ,…