ಪೊಲಕಪಳ್ಳಿ ಗ್ರಾಮದ ಮಹಿಳೆ ಕಾಣೆ: ಪತ್ತೆಗಾಗಿ ಮನವಿ


01.ಡಿ.25. ಬೀದರ:- ಬೀದರ ಜಿಲ್ಲೆಯ ಚಿಟ್ಟಗುಪ್ಪಾ ತಾಲ್ಲೂಕಿನ ಪೊಲಕಪಳ್ಳಿ ಗ್ರಾಮದ ನಿವಾಸಿಯಾದ ರೇಷ್ಮಾ ಗಂಡ ಪ್ರಭು ಮೇತ್ರೆ (30) ಇವರು ದಿನಾಂಕ: 26-12-2024 ರಂದು ಮನೆಯಿಂದ ಹೋರಗಡೆ ಹೋಗಿ ಕಾಣೆಯಾಗಿರುತ್ತಾರೆ.


ಈ ಕಾಣೆಯಾಗಿರುವ ಮಹಿಳೆ 5 ಫೀಟ್ 6 ಇಂಚ್ ಎತ್ತರ ಇದ್ದು, ಉದ್ದನೆಯ ಮುಖ, ಸದೃಢ ಮೈಕಟ್ಟು, ಗೋಧಿ ಮೈಬಣ್ಣ ಇದ್ದು, ಮೈಮೇಲೆ ಚಾಕಲೇಟ ಬಣ್ಣದ ಸೀರೆ ಮತ್ತು ಒಂದು ಕಪ್ಪು ಬಣ್ಣದ ಬ್ಲೌಜ್ ಮತ್ತು ನೀಲಿ ಬಣ್ಣದ ಸ್ವೆಟರ ಮತ್ತು ಕೆಂಪು ಬಣ್ಣದ ಸ್ಕಾçಪ್ ಧರಿಸಿರುವ ಇವರು ಕನ್ನಡ ಭಾಷೆಯಲ್ಲಿ ಮಾತನಾಡುತ್ತಾರೆ.

ಈ ಕಾಣೆಯಾದ ಮಹಿಳೆ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ ಪೊಲೀಸ ಕಂಟ್ರೋಲ ರೂಂ ಬೀದರ ದೂ. ನಂ (08482-226704), ಪೊಲೀಸ ನೀರಿಕ್ಷಕರು ಚಿಟಗುಪ್ಪಾ ವೃತ್ತ ಮೊಬೈಲ್ ನಂ (9480803434), ಪೊಲೀಸ ಉಪನಿರೀಕ್ಷಕರು ಬೇಮಳಖೇಡಾ ಠಾಣೆ ಮೊಬೈಲ್ ನಂ (9480803454), ಬೇಮಳಖೇಡಾ ಪೊಲೀಸ ಠಾಣೆ ಮೊಬೈಲ್ ನಂ (08482-200449) ಗೆ ಸಂಪರ್ಕಿಸುವoತೆ ಬೇಮಳಖೇಡಾ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು, ಅರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

prajaprabhat

Recent Posts

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ* <br>ಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ

ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…

15 minutes ago

ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…

36 minutes ago

ಮೌಂಟ್ ಎವರೆಸ್ಟ್ ಶಿಖರವನ್ನೇರಿದ ಎನ್‌ಸಿಸಿ ಕೆಡೆಟ್‌ಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು.

ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…

54 minutes ago

ಅಹಮದಾಬಾದ್ ಅಪಘಾತದ ಕುರಿತು ಗೃಹ ಸಚಿವ ಶಾ, ನಾಗರಿಕ ವಿಮಾನಯಾನ ಸಚಿವ ನಾಯ್ಡು ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಅಹಮದಾಬಾದ್‌.12.ಜೂನ್.25:- ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್…

57 minutes ago

ಯುವ ನಾವೀನ್ಯಕಾರರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಡಿಜಿಟಲ್ ಇಂಡಿಯಾ ದೇಶವನ್ನು ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರವನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ.

ಹೊಸ ದೆಹಲಿ.12.ಜೂನ್.25:- ತಂತ್ರಜ್ಞಾನವನ್ನು ಮುಂದುವರೆಸುವಲ್ಲಿ ಮತ್ತು ದೇಶದ ಸ್ವಾವಲಂಬನೆಯನ್ನು ಮುನ್ನಡೆಸುವಲ್ಲಿ ಭಾರತದ ಯುವ ನಾವೀನ್ಯಕಾರರ ಪ್ರಮುಖ ಪಾತ್ರಕ್ಕಾಗಿ ಪ್ರಧಾನಿ ನರೇಂದ್ರ…

59 minutes ago

Plane crash ವಿಮಾನ ಅಪಘಾತ 242 ಪ್ರಯಾಣಿಕರಿದ್ದ ಏರ್ ಇಂಡಿಯಾ.

ಅಹ್ಮದಾಬಾದ್.12.ಜೂನ್.25:- ಗುಜರಾತಿನ ಅಹಮದಾಬಾದ್ ನಗರದ ಮೇಘನಿ ನಗರ ಪ್ರದೇಶದಲ್ಲಿ ಇಂದು ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಎಚ್ಚರಿಕೆ ಬಂದ ಕೂಡಲೇ ಅಗ್ನಿಶಾಮಕ…

1 hour ago