ಪ್ರಜಾ ಪ್ರಭಾತ ಕನ್ನಡ ನ್ಯೂಸ್’ಗೆ ಜಿಲ್ಲಾ, ತಾಲ್ಲೂಕು ವರದಿಗಾರರ ಬರ್ಕಾಗಿದರೆ| Wanted News Reporter’s

ಪ್ರಜಾ ಪ್ರಭಾತ ಡಿಜಿಟಲ್ ಡೆಸ್ಕ್: ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X4 ವೆಬ್ ಸೈಟ್ ಗೆ ಜಿಲ್ಲಾ ಹಾಗೂ ತಾಲ್ಲೂಕು ವರದಿಗಾರರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪತ್ರಕರ್ತರಾಗಿ ಕೆಲಸ ಮಾಡಿದ, ಮಾಡುತ್ತಿರುವ ಅನುಭವ ಇರುವವರಿಗೆ ಮೊದಲ ಆದ್ಯತೆಯಾಗಿದೆ.

ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X7 ಸೈಟ್, ಕನ್ನಡದ ಮುಂಚೂಣಿಯಲ್ಲಿರುವಂತ ನ್ಯೂಸ್ ಪೋರ್ಟಲ್ ಆಗಿದೆ.

Facebook 500 Followers  ಹಾಗೂ WhatsApp Groups ಹೊಂದಿರುವಂತ ಅಭ್ಯರ್ಥಿಗಳಿಗೆ ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X7, ಇಂತಹ ಅಭ್ಯರ್ಥಿಗಳಿಗೆ  ಪ್ರತಿನಿಧಿ ಕೆಲಸ   ಮಾಡಲು ಅದ್ಯೆತ್ಯ ಕೊಡ್ಲಾಗುವದು ಜಿಲ್ಲಾ ಹಾಗೂ ತಾಲ್ಲೂಕು ವರದಿಗಾರರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:

ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಪಿ.ಜಿ ಡಿಪ್ಲೊಮಾ ಪಡೆದಿರುವವರು, ಹಾಲಿ ವೃತ್ತಿ ನಿರತರು ಅರ್ಜಿ ಸಲ್ಲಿಸಬಹುದು. ಕನ್ನಡ ಓದೋದಕ್ಕೆ, ಬರೆಯೋದಕ್ಕೆ ಉತ್ತಮವಾಗಿ ಬರಬೇಕು.

ಅನುಭವ:

ಪತ್ರಿಕೆ ಅಥವಾ ಟಿವಿ ಮಾಧ್ಯಮ ಕ್ಷೇತ್ರದಲ್ಲಿ 2 ರಿಂದ 5 ವರ್ಷಗಳ ಕಾಲ ವರದಿಗಾರರಾಗಿ ಕಾರ್ಯ ನಿರ್ವಹಿಸಿದಂತ ಅನುಭವ ಇರಬೇಕು. ಡಿಜಿಟಲ್ ಮೀಡಿಯಾಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರೇ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ:

21 ವರ್ಷದಿಂದ 38 ವರ್ಷದವರೆಗಿನ ವಯೋಮಾನದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ವಿಧಾನ:

ಆಸಕ್ತ ಅರ್ಹ ಅಭ್ಯರ್ಥಿಗಳು ವಾಟ್ಸ್ ಆಪ್ ಮೂಲಕ ಅರ್ಜಿಯನ್ನು ಸಲ್ಲಿಸುವುದಾದದರೇ ತಮ್ಮ ಇತ್ತೀಚಿನ RESUME ರಿಸ್ಯೂಮ್ ಅನ್ನ ಡಾ// ಮಿಲಿಂದ್ ಆರ್ ಎಸ್, ಪ್ರಧಾನ ಸಂಪಾದಕರು, ಮೊಬೈಲ್ ಸಂಖ್ಯೆ : 9481611151 ಗೆ ಕಳುಹಿಸಿ ಕೊಡಬಹುದಾಗಿದೆ. ಇ-ಮೇಲ್ E- Mail: ಮಾಡುವುದಾದರೇ prajaprabhat24@gmail.com ಗೆ ಕಳುಹಿಸಿಕೊಡಲು ಪ್ರಜಾ ಪ್ರಭಾತ ಡಿಜಿಟಲ್ ಮೀಡಿಯಾ ಎಂಟರ್ಪ್ರೈಸಸ್ (Praja Prabhat Kannada Digital Media Enterprises) ತಿಳಿಸಿದೆ.

prajaprabhat

Recent Posts

ಕಳೆದುಹೋದ, ಕಳುವಾದ ಮೊಬೈಲ್ ಫೋನ್‍ಗಳ ಬಗ್ಗೆ CEIR ಪೋರ್ಟಲ್‍ನಲ್ಲಿ ದೂರು ದಾಖಲಿಸಿ-ಎಸ್ಪಿ ಪ್ರದೀಪ ಗುಂಟಿ

ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್‍ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್‍ಲೈನ್ ಮೂಲಕವೇ ಕೆಎಸ್‍ಪಿ ವೆಬ್‍ಸೈಟ್‍ನಲ್ಲಿ ಹೋಗಿ e-Lost Reports…

57 minutes ago

ಜೂ.15 ರಂದು ಸಮಾಜ ಕಲ್ಯಾಣ ಸಚಿವ<br>*ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…

1 hour ago

ಅಮೆರಿಕ ಸೇನೆಯು 250ನೇ ವಾರ್ಷಿಕೋತ್ಸವ.

ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…

3 hours ago

ಕೇಂದ್ರ ಸಚಿವ ಅಮಿತ್ ಶಾ ಅವರಿಂದ 60,000 ಕ್ಕೂ ಹೆಚ್ಚು ಹೊಸ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ನೇಮಕಾತಿ ಪತ್ರ ವಿತರಣೆ

ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…

3 hours ago

ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಸೈಪ್ರಸ್ ತಲುಪಿದರು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್‌ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…

4 hours ago

ಅಹಮದಾಬಾದ್ ವಿಮಾನ ಅಪಘಾತದಲ್ಲಿ 32 ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ; 14 ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಗುಜರಾತ್‌ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್‌ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…

4 hours ago