ಪ್ರಾ, ಕೃ, ಪ, ಸ ಸಂಘಕ್ಕೆ ಅಧ್ಯಕ್ಷರಾಗಿ ವೈ ಬಿ‌ ಮಹೇಶ್, ಉಪಾಧ್ಯಕ್ಷರಾಗಿಅನಿಲ್ ಆಯ್ಕೆ.

ಚಾಮರಾಜನಗರ.06.ಏಪ್ರಿಲ್.25:- ಯಳಂದೂರು: ಪಟ್ಟಣದ ಬಳೇಪೇಟೆಯಲ್ಲಿರುವ ಪ್ರಾಥಮಿಕ ಕೃಷಿ‌ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ  ವೈ ಬಿ‌ ಮಹೇಶ್ ಮತ್ತು ಮಂಜುನಾಥ್ ಸ್ವರ್ಧಿಸಿದರು.   9 ಮತಗಳನ್ನು ಪಡೆದು ವೈ ಬಿ ಮಹೇಶ್   ವಿಜೇತರಾದರೆ. ಮಂಜುನಾಥ್ 4 ಮತಗಳನ್ನು ಪಡೆದು ಪರಾಭವಗೊಂಡರು.

ಉಪಾಧ್ಯಕ್ಷರಾಗಿ ಅನಿಲ್ ರವರು ಅವಿರೋಧವಾಗಿ ಆಯ್ಕೆಯಾದರು.


ವೈ ಬಿ ಮಹೇಶ್ ಮಾತನಾಡಿ. ನಮ್ಮ ಸಹಕಾರವು ಮಾದರಿಯಾಗಿರುವಂತೆ ನೋಡಿಕೊಳ್ಳುವುದರ ಜೊತೆಗೆ ಸರಕಾರ ದಿಂದ ಬರುವ ಸವಲತ್ತುಗಳನ್ನು ತಲುಪಿಸುವಂತಹ ಕೆಲಸವನ್ನು ಮಾಡಲಾಗುತ್ತದೆ.


ನನಗೆ ಮತವನ್ನು ನೀಡಿದ ನಿರ್ದೇಶಕರಿಗೆ ಹಾಗೂ ನನ್ನ ಗೆಲುವಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದರಿಗೆ ಅಭಿನಂದನೆಗಳು.


ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ , ರಾಜಶೇಖರ್, ಪಿ ಮಾದೇಶ್, ಜಯರಾಮ್, ರಾಜಮ್ಮ, ಅನಿಲ್ ಕುಮಾರ್,   ಚುನಾವಣಾ ಅಧಿಕಾರಿಯಾಗಿ ಸುಭಾಷಿಣಿ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪುಟ್ಟರಾಜು, ಯರಿಯೂರು ಶಿವು, ಲೆಕ್ಕಿಗ ರವಿ, ಲೆಕ್ಕಿಗ ರಾಕೇಶ್. ಹಾಗೂ ನಿರ್ದೇಶಕರು ಹಾಜರಿದ್ದರು.

prajaprabhat

Recent Posts

ಕಳೆದುಹೋದ, ಕಳುವಾದ ಮೊಬೈಲ್ ಫೋನ್‍ಗಳ ಬಗ್ಗೆ CEIR ಪೋರ್ಟಲ್‍ನಲ್ಲಿ ದೂರು ದಾಖಲಿಸಿ-ಎಸ್ಪಿ ಪ್ರದೀಪ ಗುಂಟಿ

ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್‍ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್‍ಲೈನ್ ಮೂಲಕವೇ ಕೆಎಸ್‍ಪಿ ವೆಬ್‍ಸೈಟ್‍ನಲ್ಲಿ ಹೋಗಿ e-Lost Reports…

2 hours ago

ಜೂ.15 ರಂದು ಸಮಾಜ ಕಲ್ಯಾಣ ಸಚಿವ<br>*ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…

2 hours ago

ಅಮೆರಿಕ ಸೇನೆಯು 250ನೇ ವಾರ್ಷಿಕೋತ್ಸವ.

ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…

5 hours ago

ಕೇಂದ್ರ ಸಚಿವ ಅಮಿತ್ ಶಾ ಅವರಿಂದ 60,000 ಕ್ಕೂ ಹೆಚ್ಚು ಹೊಸ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ನೇಮಕಾತಿ ಪತ್ರ ವಿತರಣೆ

ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…

5 hours ago

ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಸೈಪ್ರಸ್ ತಲುಪಿದರು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್‌ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…

5 hours ago

ಅಹಮದಾಬಾದ್ ವಿಮಾನ ಅಪಘಾತದಲ್ಲಿ 32 ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ; 14 ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಗುಜರಾತ್‌ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್‌ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…

5 hours ago