ಪ.ಜಾತಿ ಪ.ಪಂಗಡ ಜನಗಳ ಚಿಕಿತ್ಸಾ ವೆಚ್ಚ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ. ಯೋಜನೆ ಜಾರಿ

ಕರ್ನಾಟಕ ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ 17 ಪ್ರಕಾರದ ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ ₹ 47 ಕೋಟಿ ಮೊತ್ತದಲ್ಲಿ ಕಾರ್ಪಸ್‌ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ಪರಿಶಿಷ್ಟರ ಕಲ್ಯಾಣ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ ₹ 47 ಕೋಟಿ ಮೊತ್ತದಲ್ಲಿ ಕಾರ್ಪಸ್‌ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ಅಪರೂಪದ ಮತ್ತು ದುಬಾರಿ ವೆಚ್ಚದ 17 ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ‘ಕಾರ್ಪಸ್‌ ಫಂಡ್’ ಸ್ಥಾಪಿಸಿ ಭರಿಸುವ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಏನು ಇದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ?



ಕರ್ನಾಟಕ ರಾಜ್ಯ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಎಂಬ ಸ್ವಾಯತ್ತ ಸಂಸ್ಥೆಯನ್ನು  1882ರ ಭಾರತೀಯ ಟ್ರಸ್ಟ್ ಕಾಯಿದೆ ಅಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದೆ.

ಸರಕಾರದ ನೂತನ ಯೋಜನೆಯ/ಉಪಕ್ರಮದ ತ್ವರಿತ ಅನುಷ್ಟಾನಕ್ಕಾಗಿ, ಸ್ವತಂತ್ರ ಹಾಗೂ ಸ್ವಾಯತ್ತ ಸಂಸ್ಥೆಯ ಮೂಲಕ ಆರ್ಥಿಕವಾಗಿ ಮತ್ತು ಪರಿಣಾಮಕಾರಿಯಾಗಿ ಯೋಜನೆಯ ಕಾರ್ಯಾಚರಣೆ ನಡೆಸಲು ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. 

ಈ ಹಿನ್ನೆಲೆಯಲ್ಲಿ 2009 ರಲ್ಲಿ ನೀತಿ ನಿರ್ಧಾರಗಳನ್ನು ಮಾಡಲು ಮತ್ತು  ಆರೋಗ್ಯ ಯೋಜನೆಗಳ ಅನುಷ್ಟಾನದ ಕುರಿತು ಮಾರ್ಗದರ್ಶನ ಮಾಡಲು ಈ ಕೆಳಕಂಡ ಮೂರು ಸಮಿತಿಗಳನ್ನು ಹೊಂದಿರುತ್ತದೆ.


ನಾಗರೀಕ ಸನ್ನದು:

ಸರ್ವರಿಗೂ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ರೋಗ ತಡೆಯುವಿಕೆ, ರೋಗ ಪರಿಹರಿಸುವಿಕೆ ಮತ್ತು ಆರೋಗ್ಯ ಆರೈಕೆ ಮರುಸ್ಥಾಪಿಸುವಿಕೆಯ ಸಮಗ್ರ ಆರೋಗ್ಯ ಪಾಲನಾ ದೃಷ್ಟಿಕೋನದೊಂದಿಗೆ ರಾಜ್ಯದ ಎಲ್ಲಾ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸಾಧ್ಯವಾದಷು ್ಟ ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶಗಳನ್ನು ಹೊಂದಿದೆ.

ನಮ್ಮ ಪ್ರಕಾರ್ ಈ ಯೋಜನೆ  ರಾಜ್ಯದಂತ್ ಎಲ್ಲಾ ಬಡವರಿಗೆ ಜಾರಿಗೊಳಿಸಬೇಕು ಮತ್ತು ಈ ವ್ಯವಸ್ಥೆಯಲ್ಲಿ ಮತ್ತೆ ವಿವಿಧ ಪ್ರಕಾರ ಕಾಯಿಲೆಗಳು ಶೇರಿಸಬೇಕು….. ಬಡ್ಜನರಿಗೆ ಅನುಕೂಲ ವಾಗುತದೆ.

prajaprabhat

Recent Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)…

5 hours ago

ಸರಕಾರಿ ಪದವಿ ಕಾಲೇಜುಗು ಈಗ ಖಾಸಗಿ ಕಾಲೇಜುಗಳಂತೆ : ಡಾ.ಎಂ.ಸಿ.ಸುಧಾಕರ್

ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ…

5 hours ago

ಜೂ.16 ರಂದು ಎನ್‌ಎಬಿಎಲ್ ಮಾನ್ಯತೆ,<br>ಅದರ ಲಾಭಗಳು ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…

13 hours ago

ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…

13 hours ago

UGC NET 2025 ಪರೀಕ್ಷಾ ಪ್ರವೇಶ ಪತ್ರ  ಡೌನ್‌ಲೋಡ್ ಬಗ್ಗೆ ಮಾಹಿತಿ..

ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…

17 hours ago

ಜೂನ್. 16 ರಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…

17 hours ago