ಬೀದರ.01.ಫೆ .25:-ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಕಾರ್ಯ ಅಧ್ಯಕ್ಷರಾದ ಫರ್ನಾಂಡಿಸ್ ದೇವೆಂದ್ರ ಹಿಪ್ಪಳಗಾಂವ ಅವರು ತಮ್ಮ ಬೆಂಬಲಗರೊAದಿಗೆ ಇಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿಯನ್ನು ಸೇರ್ಪಡೆಯಾದರು.
ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಪರಿಶಿಷ್ಟ ಪಂಗಡ ಘಟಕದ ರಾಷ್ಟಿçÃಯÀ ಕಾರ್ಯದರ್ಶಿ ಜೈಯುಮಾರ ಕಾಂಗೆ, ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ, ರಾಜ್ಯ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾದ ರಾಜಶೇಖರ ನಾಗಮೂರ್ತಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಕಿರಣ ಪಾಟೀಲ ಇವರು ಫರ್ನಾಂಡಿಸ್ ಹಿಪ್ಪಳಗಾಂವ ಅವರಿಗೆ ಪಕ್ಷದ ಧ್ವಜವನ್ನು ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು ಈ ಸಂದರ್ಭದಲ್ಲಿ ಅನೇಕ ಮುಖಂಡರು ಉಪಸ್ಥಿತರಿದ್ದರು.