09/06/2025 7:20 AM

Translate Language

Home » ಬೆಂಗಳೂರು » ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ

ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ

Facebook
X
WhatsApp
Telegram

ದಾವಣಗೆರೆ.29.ಜನವರಿ.25:-ಬಂಜಾರಾ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಂಜಾರಾ ಸಮುದಯದ ಕಲಾ ಮಳಾವ್ ಅಭಿವರ್ದಿ ನಿಗಮ ನಿಯಮಿತದ ವತಿಯಿಂದ ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಿ.ಎಸ್.ಅಲಗೂರ ಅರ್ಕೇಡ್ , 2ನೇ ಮಹಡಿ, ಹದಡಿ ರಸ್ತೆ ದಾವಣಗೆರೆ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: 9886791289, 9916013624 ಸಂಪರ್ಕಿಸಲು ನಿಗಮದ ಅಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.

ಕಲಾ ಪ್ರತಿಭೋತ್ಸವ ಆಸಕ್ತೆದವರು ಅರ್ಜಿ 30 ಜನವರಿ ಕೋಣೆ ದಿನ್..

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!