ಬಸವಕಲ್ಯಾಣ | ಜೂ.28 ರಂದು ವಿದ್ಯುತ್ ವ್ಯತ್ಯಯ

ಬೀದರ.25.ಜೂನ್.25:- 110/33-11ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ಮಂಠಾಳ ಮತ್ತು ಸಸ್ತಾಪೂರ (ಬಸವಕಲ್ಯಾಣ ಕಾರ್ಯ ಮತ್ತು ಪಾಲನೆ ಉಪ ವಿಭಾಗ) ವ್ಯಾಪ್ತಿಯಲ್ಲಿ ಬರುವ 110ಕೆವಿ ಮಂಠಾಳ ಮತ್ತು ಸಸ್ತಾಪೂರ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ಕೆಲಸದ ನಿಮಿತ್ಯ ದಿನಾಂಕ: 28-06-2025 ರಂದು ಬೆಳಿಗ್ಗೆ 8 ರಿಂದ 2 ಗಂಟೆಯವರೆಗೆ 33ಕೆವಿ ಬಸವಕಲ್ಯಾಣ, 33ಕೆವಿ ಮುಚಲಂಬ, 33ಕೆವಿ ಮುಡಬಿ, 33ಕೆಬಿ ಭೋಸ್ಗಾ, ಮೋರಖಂಡಿ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆವಿ ನಾರಾಯಣಪುರ, 11ಕೆವಿ ಪರ್ತಾಪುರ, 11ಕೆವಿ ಸಸ್ತಾಪುರ, 11ಕೆವಿ ಸೀತಾ ಕಾಲೋನಿ, 11ಕೆವಿ ತ್ರಿಪೂರಾಂತ್, 11ಕೆವಿ ಚುಲ್ಕಿನಾಳ, 11ಕೆವಿ ಖಾಂಡಸರಿ, 11ಕೆವಿ ಕೈಗಾರಿಕಾ ಪ್ರದೇಶದಲ್ಲಿ 11ಕೆವಿ ಮಂಠಾಳ, ನಿಲಕಂಠವಾಡಿ, ಜಾಫರವಾಡಿ, ಗುಂಡೂರ, ಚಿಟ್ಟಾ (ಕೆ), ಖಾನಾಪೂರ ಉಜಲಂಬ ಮತ್ತು ಫೋಟಾಳ ಮಾರ್ಗದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣಾ ಕೇಂದ್ರದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ‘ಮನೆ ಮನೆಗೆ ಪೊಲೀಸ್’ ಯೋಜನೆ ಜಾರಿ.ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು.27.ಜೂನ್.25:- ರಾಜ್ಯದಲ್ಲಿ ಮನೆಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದರು.…

3 hours ago

ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ ಮತ್ತು ಶಾಂತಿಗಾಗಿ ಭರವಸೆಯನ್ನು ತರುತ್ತದೆ.

ಶ್ವೇತಭವನ: ಆಪರೇಷನ್ 'ಮಿಡ್‌ನೈಟ್ ಹ್ಯಾಮರ್' ಇರಾನ್ ಪರಮಾಣು ಬೆದರಿಕೆಯನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿದೆ, ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ ಮತ್ತು…

9 hours ago

ರಾಷ್ಟ್ರೀಯ ಅಕ್ವಾಟಿಕ್ಸ್: 400 ಮೀಟರ್ ಐಎಂನಲ್ಲಿ ಶಾನ್ ಗಂಗೂಲಿ ಕೂಟ ದಾಖಲೆ; ಪದಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ

ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ 78ನೇ ಸೀನಿಯರ್ ರಾಷ್ಟ್ರೀಯ ಅಕ್ವಾಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಶಾನ್ ಗಂಗೂಲಿ 400 ಮೀಟರ್…

9 hours ago

ತುರ್ತು ಪರಿಸ್ಥಿತಿ ದೇಶದ ನೈತಿಕತೆಯನ್ನು ಕುಗ್ಗಿಸಿತು, ಸ್ವಾತಂತ್ರ್ಯದ ಮೌಲ್ಯವನ್ನು ಕಲಿಸಿತು: ವಿದೇಶಾಂಗ ಸಚಿವ ಜೈಶಂಕರ್

ಹೊಸ ದೆಹಲಿ.27.ಜೂನ್.25:- 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯು ದೇಶ ಮತ್ತು ಸಮಾಜದ ನೈತಿಕತೆಯನ್ನು ಮುರಿಯುವ ಗುರಿಯನ್ನು ಹೊಂದಿತ್ತು ಎಂದು…

9 hours ago

ಪುರಿಯಲ್ಲಿ ಭಗವಾನ್ ಜಗನ್ನಾಥ ಮತ್ತು ಅವರ ಇಬ್ಬರು ಸಹೋದರರ ವಿಶ್ವಪ್ರಸಿದ್ಧ ರಥಯಾತ್ರೆ ಇಂದು ಪ್ರಾರಂಭವಾಗಿದೆ.

ಪುರಿಯಲ್ಲಿ.27.ಜೂನ್.25:- ನಡೆಯುವ ರಥೋತ್ಸವ ಎಂದೂ ಕರೆಯಲ್ಪಡುವ ಅತ್ಯಂತ ನಿರೀಕ್ಷಿತ, ಅತಿದೊಡ್ಡ ವಾರ್ಷಿಕ ರಥಯಾತ್ರೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದು ದೇಶ ಮತ್ತು…

9 hours ago

ಬೋಧಕೇತರ ಸಾರ್ವತ್ರಿಕ ವರ್ಗಾವಣೆ ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು.27.ಜೂನ್.25:- ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಸರ್ಕಾರದ…

12 hours ago