ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು.

ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹಗಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ವಧರ್ಮಗಳ ಸಾಮೂಹಿಕ ವಿವಾಹಗಳ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ 23 ನವವಧುವರ ಜೋಡಿಗಳಿಗೆ ಶುಭ ಕೋರಿದ ಮುಖ್ಯಮಂತ್ರಿಯವರು, ವಿವಾಹದ ಖರ್ಚುವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ.

ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಕೆಳವರ್ಗದಲ್ಲಿ ಹುಟ್ಟಿದ ಮಾತ್ರಕ್ಕೆ ಬಡವರಾಗಿಯೇ ಉಳಿಯಬೇಕೆಂಬ ಭಾವನೆ ತಪ್ಪು. ಜಾತ್ಯಾತೀತದ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಉದಾತ್ತ ತತ್ವವನ್ನು ಬೋಧಿಸಿದ ಬಸವಣ್ಣನವರನ್ನು ಸರಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದರು.

ಮನುಷ್ಯ ವಿಶ್ವಮಾನವನಾಗಬೇಕು :

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ.

ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತವಾಗಿತ್ತು. ಇತರ ಧರ್ಮಗಳನ್ನೂ ಗೌರವಿಸುವ ವ್ಯವಸ್ಥೆ ಸಮಾಜದಲ್ಲಿರಬೇಕು. ಚಲನೆರಹಿತವಾದ ಜಾತಿವ್ಯವಸ್ಥೆಯಲ್ಲಿ ನಾವಿದ್ದೇವೆ. ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆಯಿಂದ ಚಲನೆಯಿಲ್ಲದ ಸಮಾಜಕ್ಕೆ ಜೀವಬರುತ್ತದೆ ಎಂದರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

1 hour ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

9 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

10 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

10 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

10 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

10 hours ago